pejavara

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ

(ನ್ಯೂಸ್ ಕಡಬ)newskadaba.com, ಅ.28, ಮಂಗಳೂರು: ಜಾತಿ ವ್ಯವಸ್ಥೆಯನ್ನು ಅನಿಷ್ಠ ಎಂದಿರುವವರೇ ಅದನ್ನು ಪೋಷಿಸುವ ಕೆಲಸ ಮಾಡುತ್ತಿದ್ದಾರೆ. ಜಾತ್ಯಾತೀತ ಎಂದು ಹೇಳುವಾಗ ಜಾತಿ ಗಣತಿ ಅಗತ್ಯ ಏನಿದೆ? ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ […]

”ಜಾತ್ಯತೀತ” ಎಂದಿರುವಾಗ “ಜಾತಿಗಣತಿ” ಯ ಅಗತ್ಯವೇನಿದೆ? : ಪೇಜಾವರ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ,

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ Read More »

ಕರಾವಳಿ
Scroll to Top