ಮಕ್ಕಳ ದಿನಾಚರಣೆಯಂದು ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ : ಯಶ್ಪಾಲ್ ಸುವರ್ಣ

(ನ್ಯೂಸ್‌ ಕಡಬ) newskadaba.com,  ನ.13 ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಉಡುಗೊರೆಯಾಗಿ ಪ್ರತಿ ವರ್ಷದಂತೆ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜಿನ ಸುಮಾರು 20,000 ವಿದ್ಯಾರ್ಥಿಗಳಿಗೆ ರೂ. 15 ಲಕ್ಷ ವೆಚ್ಚದಲ್ಲಿ ಪೆನ್ ವಿತರಣೆ ಮಾಡುವುದಾಗಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿ ಜಿಲ್ಲೆ ಶಿಕ್ಷಣ ವ್ಯವಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈಗಾಗಲೇ […]

ಮಕ್ಕಳ ದಿನಾಚರಣೆಯಂದು ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ : ಯಶ್ಪಾಲ್ ಸುವರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್