petrol bunk

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಸ್ಕ್ಯಾನಿಂಗ್ ಗೆ ತನ್ನದೇ QR ಕೋಡ್ ಇಟ್ಟ ಸಿಬ್ಬಂದಿ- 58 ಲಕ್ಷ ವಂಚನೆ

(ನ್ಯೂಸ್ ಕಡಬ) newskadaba.com ಜ.10 ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲೀಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕೂಳೂರಿನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್ ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಕೃತ್ಯಎಸಗಿದ್ದಾನೆ. ಈತನು ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆ ಮಾಡಿಕೊಳ್ಳುತ್ತಿದ್ದ. ಆರೋಪಿಯು 2023 ಮಾರ್ಚ್ 1 ರಿಂದ […]

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಸ್ಕ್ಯಾನಿಂಗ್ ಗೆ ತನ್ನದೇ QR ಕೋಡ್ ಇಟ್ಟ ಸಿಬ್ಬಂದಿ- 58 ಲಕ್ಷ ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ. ಅನರ್ಹ ಬಿಪಿಎಲ್

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ ಸೂಚನೆ Read More »

ಕರ್ನಾಟಕ
Scroll to Top