pfi

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15. ಭಾರತವು ಸುಳ್ಳಿನ ಸಾಮ್ರಾಜ್ಞವಾಗಿದ್ದು, ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ. ದನ ಕಡಿದವರನ್ನು ಬಂಧಿಸುತ್ತಾರೆ ಆದರೆ ಜನರನ್ನು ಕೊಂದವರನ್ನು ಬಂಧಿಸುವುದಿಲ್ಲ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.   ಅವರು ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಡೆದ ‘ನಮಗೂ ಹೇಳಲಿಕ್ಕಿದೆ’ ಸಮಾವೇಶದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಭಾರತವು ದನಗಳ ಭಾರತವಾಗಬಾರದು. ಜನಗಳ ಭಾರತವಾಗಬೇಕು. ಕನ್ನಡದ ಹುಲಿ, ಕ್ರಾಂತಿ ವೀರ ಟಿಪ್ಪು […]

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ Read More »

ಕರ್ನಾಟಕ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು

(ನ್ಯೂಸ್ ಕಡಬ) newskadaba.com ಬಜ್ಪೆ, ಆ.25. ಗಣೇಶ್ ಚತುರ್ಥಿ ಪ್ರಯುಕ್ತ ಪೂಜೆಗೆಂದು ಸುರತ್ಕಲ್ ನಿಂದ ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ಯುವಕರಿದ್ದ ಬೈಕ್ ಗೆ ಬಜ್ಪೆ ಚೆಕ್‌ ಪೋಸ್ಟ್ ಬಳಿ ONGC ಕಂಪೆನಿಯ ಮಿನಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕೈ, ಕಾಲು ಮುರಿತಕ್ಕೊಳಗಾಗಿ ಮತ್ತು ಎದೆಗೆ ತೀವ್ರ ತರದ ಏಟು ಬಿದ್ದು ಅರೆ ಪ್ರಜ್ಞಾವಸ್ತೆಯಲ್ಲಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರ ಜಗದೀಶ್ ಹಾಗೂ ಸಹ ಸವಾರನನ್ನು ಆಸ್ಪತ್ರೆಗೆ

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು Read More »

ಕರಾವಳಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.22. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹತ್ಯೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ‌ ಸಜಿಪ ಮುನ್ನೂರು ಆಲಾಡಿ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಶರೀಫ್ (22) ಹಾಗೂ ಕೃತ್ಯಕ್ಕೆ ಸಹಕರಿಸಿದ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ಜಬ್ಬಾರ್(29) ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ

ಶರತ್ ಹತ್ಯೆಯಲ್ಲಿ ನೇರ ಭಾಗಿಯಾದ ಪ್ರಮುಖ ಆರೋಪಿಯ ಬಂಧನ ► ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 10 ಕ್ಕೆ ಏರಿಕೆ Read More »

ಕರಾವಳಿ

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರದಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಸಕಲೇಶಪುರ ನಿವಾಸಿಗಳಾದ ಸುಹೈಲ್​ ಹಾಗೂ ಸಾದಿಕ್​ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.  ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯದ ಕ್ರಿಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.12. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯದ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಈದ್-ಮಿಲನ್ (ಕ್ರಿಡೋತ್ಸವ) ಕಾರ್ಯಕ್ರಮವು ಕಳಾರದ ಮೈದಾನದಲ್ಲಿ ಇತ್ತೀಚೆಗೆ ಜರಗಿತು. ಕಾರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ಕೆಸರಿನಲ್ಲಿ ಓಟ ಸೇರಿದಂತೆ ಸುಮಾರು ಎಂಟು ರೀತಿಯ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪಿಎಫ್ಐ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯಾಧ್ಯಕ್ಷರಾದ ಬಶೀರ್ ಕೊರುಂದೂರು ಫಾತಿಹಾದೊಂದಿಗೆ ಉದ್ಘಾಟಿಸಿದರು. ಪಿಎಫ್ಐ ನೆಲ್ಯಾಡಿ ವಿಭಾಗದ ಅಧ್ಯಕ್ಷರು ಸಾದಿಕ್ ಅತ್ತಾಜೆ ವಂದಿಸಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಡಬ ವಲಯದ ಕ್ರಿಡೋತ್ಸವ Read More »

ಕರಾವಳಿ
Scroll to Top