pilikula

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 21. ಚಂದ್ರಯಾನದಲ್ಲಿ ಭಾರತವು, ಪ್ರಪಂಚದ ಯಾವುದೇ ದೇಶಗಳು ಮಾಡದಿರುವ ವಿಶಿಷ್ಟ  ಮೈಲಿಗಲ್ಲನ್ನು ಸಾಧಿಸಿದೆ. ಇದು ದೇಶದ ವೈಜ್ಞಾನಿಕ ಪ್ರಗತಿಯ ಸಂಕೇತವಾಗಿದ್ದು, ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಆಸಕ್ತಿ ಹಾಗೂ ಸ್ಫೂರ್ತಿಯನ್ನು ಹೆಚ್ಚಿಸಿದೆ ಎಂದು ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್ ಹೇಳಿದರು. ಅವರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಯುವ ವಿಜ್ಞಾನಿಗಳಾದ ನೀವೆಲ್ಲರೂ ಸ್ಪಷ್ಟವಾದ […]

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ Read More »

ಕರಾವಳಿ

ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 1908 ರ ಜೂನ್ 30 ರಂದು ಸೈಬೀರಿಯಾದ ತುಂಗುಸ್ಕಾ ಎಂಬ ಪ್ರದೇಶದಲ್ಲಿ ಕ್ಷುದ್ರಗ್ರಹವೊಂದು ಭೂಮಿಯೆಡೆಗೆ ಉರಿದು ಬೀಳುತ್ತಾ ಅಪ್ಪಳಿಸಿ ಅಪಾರ ಪ್ರಮಾಣದಲ್ಲಿ  ಹಾನಿ ಸಂಭವಿಸಿತ್ತು. ಇಂತಹ ಸಂಭವನೀಯ ಘಟನೆಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಸಂಸ್ಥೆಯು ಜೂನ್ 30 ನ್ನು ‘ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನ’ ಎಂದು ಅನುಮೋದಿಸಿ, ಕ್ಷುದ್ರಗ್ರಹಗಳಿಂದಾಗಬಹುದಾದ ಅಪಾಯಗಳ ಬಗ್ಗೆ ಜಾಗತಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಕರೆ ನೀಡಿದೆ. ಈ ದಿನಾಚರಣೆಯನ್ನು ಸೋಮವಾರದಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ

ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »

ಕರಾವಳಿ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.24. ಜವಾಹರಲಾಲ್ ನೆಹರು ತಾರಾಲಯ, ಬೆಂಗಳೂರು ಇವರು ರಾಜ್ಯ ಮಟ್ಟದಲ್ಲಿ ಆಯೋಜಿಸಿರುವ ಕನ್ನಡದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಅಂಗವಾಗಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾರಾಲಯದ ನಿರ್ದೇಶಕ ಡಾ. ಬಿ ಆರ್. ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಸಪ್ರಶ್ನೆ ಸ್ಪರ್ಧೆಯ ಉದ್ದೇಶಗಳನ್ನು ವಿವರಿಸಿದರು. ಈ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ವಿಷಯವನ್ನು ಅರ್ಥಮಾಡಿಕೊಳ್ಳಲು ಸಹಾಯಕ ಆತ್ಮವಿಶ್ವಾಸವನ್ನು ಬೆಳೆಸುವ ಉತ್ತಮ ಸಾಧನ ಎಂದು ಹೇಳಿ ಪ್ರೌಢಶಾಲಾ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಎರಡು ಗಂಡು ಮತ್ತು ಎರಡು ಹೆಣ್ಣು ಧೋಲ್, ಐದು ಪೈಂಟೆಡ್ ಕೊಕ್ಕರೆ, ದೊಡ್ಡ ಜಾತಿಯ ಐದು ಅಲೆಕ್ಸ್‍ಜಾಡ್ರಿಯನ್ ಗಿಳಿಗಳನ್ನು ತರಿಸಲಾಗಿದೆ. ಪ್ರಾಣಿಗಳ ವಿನಿಮಯ ಯೋಜನೆಯನ್ವಯ ಪಿಲಿಕುಳದಲ್ಲಿ ಅಧಿಕ ಸಂಖ್ಯೆಯಲ್ಲಿರುವ ಎರಡು ಗಂಡು ಹುಲಿಗಳು, ನಾಲ್ಕು ಕಾಡು ಕೋಳಿಗಳು ಮತ್ತು ಒಂದು ಮೊಸಳೆಯನ್ನು ವಿಶಾಖಪಟ್ಟಣಂಗೆ ನೀಡಲಾಗಿದೆ. ಧೋಲ್‍ಲನ್ನು ಕಾಡುನಾಯಿ ಅಥವಾ ಚೆನ್ನೆ ನಾಯಿ ಎಂದು ಕರೆಯುತ್ತಾರೆ. ಇವುಗಳು ಹಿಂಡುಗಳಲ್ಲಿ ವಾಸಿಸುತ್ತವೆ. ಹಿಂದೆ ಅರಣ್ಯಗಳಲ್ಲಿ ಸಾಮಾನ್ಯವಾಗಿ

ಪ್ರಾಣಿ ಪ್ರಿಯರಿಗೊಂದು ಸಂತಸದ ಸುದ್ದಿ ► ಪಿಲಿಕುಳ ಮೃಗಾಲಯಕ್ಕೆ ಅಪರೂಪದ ಧೋಲ್ ಆಗಮನ Read More »

ಕರಾವಳಿ
Scroll to Top