plane crash

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ !

(ನ್ಯೂಸ್‌ ಕಡಬ) newskadaba.com ಜೂ.28: ಇತ್ತಿಚೇಗೆ ನಡೆದ ಏರ್ ಇಂಡಿಯಾದ ವಿಮಾನ ಪತನ ಈ ಸುದ್ದಿಗೆ ಜಗತ್ತಿನ ಅನೇಕ ರಾಷ್ಟ್ರಗಳು ಸಂತಾಪ ಹಾಗೂ ದುಃಖವನ್ನು ವ್ಯಕ್ತಪಡಿಸಿತ್ತು. ಭಾರತಕ್ಕೆ ಇದೊಂದು ಕರಾಳ ದಿನ ಕೂಡ ಹೌದು, 259 ಜನರನ್ನು ಈ ವಿಮಾನ ಬಲಿ ತೆಗೆದುಕೊಂಡಿತ್ತು. ಆದರೆ ಈ ಘಟನೆ ನಡೆದು ಇನ್ನು ಒಂದು ತಿಂಗಳು ಕಳೆದಿಲ್ಲ. ದುಃಖದಿಂದ ಹಾಗೂ ನೆನಪಿನಿಂದ ಯಾರು ಹೊರಬಂದಿಲ್ಲ. ಈ ಸಮಯದಲ್ಲಿ ಏರ್ ಇಂಡಿಯಾದ ವಿಮಾನ ನಿಲ್ದಾಣ ಸಿಬ್ಬಂದಿಗಳು ಪಾರ್ಟಿ ಮಾಡಿದ್ದಾರೆ. ಈ ಬಗ್ಗೆ […]

ವಿಮಾನ ಅಪಘಾತದ ನಂತರ ಪಾರ್ಟಿ ಮಾಡಿದ ಏರ್ ಇಂಡಿಯಾ ಸಿಬ್ಬಂದಿ ವಜಾ ! Read More »

ರಾಷ್ಟ್ರೀಯ ನ್ಯೂಸ್

ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಜೂ. 14. ಅಹಮ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪ್ರಕರಣದ ತನಿಖೆಗಾಗಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪ್ರಮಾಣಿತ ನಿರ್ವಹಣಾ ಮಾರ್ಗಸೂಚಿಗಳನ್ನು ರೂಪಿಸಲು ಆದೇಶಿಸಿದೆ. ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಈ ಸಮಿತಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಇಲಾಖೆಯ ಹೆಚ್ಚುವರಿ ಅಥವಾ ಜಂಟಿ ಕಾರ್ಯದರ್ಶಿ, ಗುಜರಾತ್ ಸರ್ಕಾರದ ಗೃಹ ಕಾರ್ಯದರ್ಶಿ, ಗೃಹ ಇಲಾಖೆಯ

ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ Read More »

ರಾಷ್ಟ್ರೀಯ ನ್ಯೂಸ್

ವಿಮಾನ ದುರಂತದ ಅಣಕು ಕಾರ್ಯಾಚರಣೆ- ಸುರಕ್ಷತಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ಅಣಕು ಕಾರ್ಯಚರಣೆಯಲ್ಲಿ ಯಾವುದೇ ರೀತಿಯ ಆಪತ್ತುಗಳು ಎದುರಾಗದಂತೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಸೋಮವಾರದಂದು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ತಿಂಗಳ 31ರಂದು ನಿಗದಿಪಡಿಸಲಾಗಿರುವ ವಿಮಾನ ದುರಂತದ ಜಂಟಿ ಅಣಕು ಪ್ರದರ್ಶನದ ಪೂರ್ವಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಡಳಿತ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹಾಗೂ ಅದಾನಿ ವಿಮಾನ

ವಿಮಾನ ದುರಂತದ ಅಣಕು ಕಾರ್ಯಾಚರಣೆ- ಸುರಕ್ಷತಾ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ
Scroll to Top