pm kisan nidhi yojana

ರೈತರಿಗೆ ಗುಡ್ ನ್ಯೂಸ್ – ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.27. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರ ಇಂದು 8.5 ಕೋಟಿಗೂ ಹೆಚ್ಚು ರೈತರಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಪಿಎಂ ಕಿಸಾನ್ 14ನೇ ಕಂತಿನ ಹಣವನ್ನು ಅನ್ನದಾತರ ಬ್ಯಾಂಕ್ ಖಾತೆಗೆ ಜುಲೈ 28ರಂದು ಜಮಾ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಈ ವಿಷಯವನ್ನು ಬಹಿರಂಗಪಡಿಸಿದೆ. ಈ ಯೋಜನೆಯು ಭೂ ಹಿಡುವಳಿದಾರ ರೈತ ಕುಟುಂಬಗಳಿಗೆ […]

ರೈತರಿಗೆ ಗುಡ್ ನ್ಯೂಸ್ – ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ Read More »

ರಾಷ್ಟ್ರೀಯ ನ್ಯೂಸ್

ಪಿಎಮ್ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರಿಗೆ ಇ-ಕೆವೈಸಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಂದಿನ ಕಂತಿನ ಆರ್ಥಿಕ ನೆರವು  ಪಡೆಯಲು  ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಜಿಲ್ಲೆಯಲ್ಲಿ ಒಟ್ಟು 1,53,351 ರೈತರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಇದುವರೆಗೂ 1,16,835 ರೈತರು ಮಾತ್ರ ಇ-ಕೆವೈಸಿ ಮಾಡಿಸಿಕೊಂಡಿರುತ್ತಾರೆ. ಬಾಕಿ ಇರುವ ರೈತರು ಇ-ಕೆವೈಸಿ ಮಾಡಿಸಬಹುದಾದ ವಿಧಾನ: ಸ್ಮಾರ್ಟ್ ಫೋನ್ ಬಳಸುವ

ಪಿಎಮ್ ಕಿಸಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ರೈತರಿಗೆ ಇ-ಕೆವೈಸಿ ಕಡ್ಡಾಯ Read More »

ಕರಾವಳಿ
Scroll to Top