ರೈತರಿಗೆ ಗುಡ್ ನ್ಯೂಸ್ – ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ
(ನ್ಯೂಸ್ ಕಡಬ)newskadaba.com ನವದೆಹಲಿ, ಜು.27. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರ ಇಂದು 8.5 ಕೋಟಿಗೂ ಹೆಚ್ಚು ರೈತರಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಪಿಎಂ ಕಿಸಾನ್ 14ನೇ ಕಂತಿನ ಹಣವನ್ನು ಅನ್ನದಾತರ ಬ್ಯಾಂಕ್ ಖಾತೆಗೆ ಜುಲೈ 28ರಂದು ಜಮಾ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಈ ವಿಷಯವನ್ನು ಬಹಿರಂಗಪಡಿಸಿದೆ. ಈ ಯೋಜನೆಯು ಭೂ ಹಿಡುವಳಿದಾರ ರೈತ ಕುಟುಂಬಗಳಿಗೆ […]
ರೈತರಿಗೆ ಗುಡ್ ನ್ಯೂಸ್ – ಪಿಎಂ ಕಿಸಾನ್ ಸಮ್ಮಾನ್ ಹಣ ಖಾತೆಗೆ ಜಮಾ Read More »
ರಾಷ್ಟ್ರೀಯ ನ್ಯೂಸ್