Pm modi

ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ

(ನ್ಯೂಸ್ ಕಡಬ) newskadaba.com ಜ.01 ನವದೆಹಲಿ: ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ […]

ದೇಶದೆಲ್ಲೆಡೆ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ

(ನ್ಯೂಸ್ ಕಡಬ) newskadaba.com ಜ.01 ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು

ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಪ್ರಧಾನಿಗೆ ಕರ್ನಾಟಕ ಸರ್ಕಾರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ

(ನ್ಯೂಸ್ ಕಡಬ)com ಡಿ.30: ಭಾರತವು ಮುಂದಿನ ವರ್ಷ ಫೆಬ್ರವರಿಯಲ್ಲಿ ಮೊದಲ ಬಾರಿಗೆ ವರ್ಲ್ಡ್ ಆಡಿಯೊ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆಯನ್ನು ಆಯೋಜಿಸಲಿದೆ. ಇದು ತನ್ನ ಸೃಜನಶೀಲ ಪ್ರತಿಭೆಗಳಿಗೆ ಜಾಗತಿಕ ವೇದಿಕೆಯಾಗಿದೆ, ಸಹಯೋಗಗಳನ್ನು ಉತ್ತೇಜಿಸುತ್ತದೆ ಮತ್ತು ವಿಶ್ವದರ್ಜೆಯ ವಿಷಯ ರಚನೆಯ ಕೇಂದ್ರವಾಗಿ ದೇಶದ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ. ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಭಾಷಣದಲ್ಲಿ ವೇವ್ಸ್ ಶೃಂಗಸಭೆಯ ಕುರಿತು ಮಾತನಾಡಿದರು. “ಈ ಶೃಂಗಸಭೆಯು ಭಾರತವನ್ನು ಜಾಗತಿಕ ವಿಷಯ ರಚನೆಯ ಕೇಂದ್ರವನ್ನಾಗಿ

‘ಭಾರತದಲ್ಲಿ ಮೊದಲ ಬಾರಿಗೆ ‘ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ’ ಆಯೋಜನೆ’ – ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

(ನ್ಯೂಸ್ ಕಡಬ) newskadaba.com ಡಿ. 25ಮಧ್ಯಪ್ರದೇಶ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮದಿನದ ಸಂದರ್ಭದ ದಿನವಾದ ಮತ್ತು ಇಡೀ ವಿಶ್ವವೇ ಕ್ರಿಸ್‌ಮಸ್‌ ಆಚರಿಸುತ್ತಿರಯವ ಸುದಿನದಂದು ಬುಧವಾರ ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಯು ರಾಷ್ಟ್ರೀಯ ದೃಷ್ಟಿಕೋನ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳನ್ನು ಜೋಡಿಸುವ ಯೋಜನೆಯಾಗಿದೆ. ಈ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಗೆ ನೀರಾವರಿ

ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಗೆ ಪ್ರಧಾನಿ ಮೋದಿ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

(ನ್ಯೂಸ್ ಕಡಬ)newskadaba.com  ನವದೆಹಲಿ, ನ.25:  ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು ಮಾತನಾಡಿದರು. 2024 ವರ್ಷದ ಕೊನೆಯ ದಿನಗಳು ನಡೆಯುತ್ತಿದ್ದು, ದೇಶವು 2025ರ ನೂತನ ವರ್ಷಕ್ಕೆ ತಯಾರಿ ನಡೆಸುತ್ತಿದೆ. ಸಂಸತ್ತಿನ ಈ ಅಧಿವೇಶನವು ಹಲವಾರು ವಿಧಗಳಲ್ಲಿ ವಿಶೇಷವಾಗಿದೆ. ಅತ್ಯಂತ ಮುಖ್ಯ ವಿಷಯವೆಂದರೆ ಸಂವಿಧಾನದ 75 ನೇ ವರ್ಷದ ಆರಂಭ. ನಾಳೆ, ಸಂವಿಧಾನ

ಸಂಸತ್ ಚಳಿಗಾಲ ಅಧಿವೇಶನ: ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.29. ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಮಂಗಳವಾರ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ Read More »

ಕರಾವಳಿ

ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ – ಪ್ರಧಾನಿ ಮೋದಿ ಅಭಿನಂದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 28. ವಿಶ್ವ ಅಥ್ಲೆಟಿಕ್ಸ್‌ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾಗೆ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಅಭಿನಂದಿಸಿದ್ದಾರೆ. “ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಅವರ ಸಮರ್ಪಣೆ, ನಿಖರತೆ ಮತ್ತು ಉತ್ಸಾಹವು ಅವರನ್ನು ಕೇವಲ ಅಥ್ಲೆಟಿಕ್ಸ್‌ನಲ್ಲಿ ಚಾಂಪಿಯನ್ ಆಗಿರದೆ ಇಡೀ ಕ್ರೀಡಾ ಜಗತ್ತಿನಲ್ಲಿ ಅಪ್ರತಿಮ ಶ್ರೇಷ್ಠತೆಯ ಸಂಕೇತವಾಗಿಸಿದೆ. ವಿಶ್ವದಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು” ಎಂದು ತಿಳಿಸಿದ್ದಾರೆ. ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಭಾನುವಾರದಂದಜ ನಡೆದ ಪುರುಷರ

ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ – ಪ್ರಧಾನಿ ಮೋದಿ ಅಭಿನಂದನೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಚಂದ್ರಯಾನ ಕುರಿತು ಭಾರತೀಯರಲ್ಲಿ ಕುತೂಹಲ ಹೆಚ್ಚಿಸಿದ್ದು, ದೇವಾಲಯ ಮಸೀದಿ ಹಾಗೂ ಚರ್ಚ್ ಗಳಲ್ಲಿ ಈ ಚಂದ್ರಯಾನಕ್ಕೆ ಯಶಸ್ಸು ಸಿಗಲಿ ಎಂದು ಪ್ರಾರ್ಥನೆ ನಡೆಯುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು 15ನೇ ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾದಿಂದಲೇ ಮೋದಿ ವರ್ಚುವಲ್ ಆಗಿ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಬುಧವಾರ ಸಂಜೆ ಇಳಿಯಲಿರುವ ಚಂದ್ರಯಾನ-3 ನೌಕೆಯನ್ನು

ದಕ್ಷಿಣ ಆಫ್ರಿಕಾದಿಂದಲೇ ಚಂದ್ರಯಾನ ವೀಕ್ಷಿಸಲಿರುವ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.06 ರಂದು ಶಿಲಾನ್ಯಾಸ ನೆರವೇರಲಿದೆ ಎಂದು ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸುವರು ಎಂದು ತಿಳಿದುಬಂದಿದೆ.

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ರೈಲ್ವೇ ನಿಲ್ದಾಣ.! – ಆ.06 ರಂದು ಪ್ರಧಾನಿಯಿಂದ ಶಿಲಾನ್ಯಾಸ Read More »

ಕರಾವಳಿ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿರುವಂತ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್
Scroll to Top