Pm modi

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.03: ಕಾಂಗ್ರೆಸ್ ಹೈಕಮಾಂಡ್​ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕೇವಲ ಪ್ರಧಾನಿ […]

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜು. 29. ರಾಷ್ಟ್ರೀಯ ಶಿಕ್ಷಣ ನೀತಿಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನವದೆಹಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮವನ್ನು ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ದೇಶದ ಎಲ್ಲಾ ಶಾಲೆಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು, ಇದಕ್ಕಾಗಿ 22 ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ದೇಶವನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ದೇಶವು ಮುಂದುವರಿಯುತ್ತಿರುವ ಗುರಿಯಲ್ಲಿ ಶಿಕ್ಷಣವು ಪ್ರಮುಖ

ದೇಶದ ಎಲ್ಲಾ ಶಾಲೆಗಳಲ್ಲಿ `CBSE’ ಪಠ್ಯಕ್ರಮ ಜಾರಿ – ಪ್ರಧಾನಿ ಮೋದಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ

(ನ್ಯೂಸ್ ಕಡಬ)newskadaba.com ನವದಹಲಿ, ಜು.15. ಫ್ರಾನ್ಸ್ ಪ್ರವಾಸ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್ ಎಮಿರೇಟ್ಸ್ ತೆರಳಿದ್ದಾರೆ ಎಂದು ವರದಿ ತಿಳಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ನ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ಈ ಸಭೆಯಲ್ಲಿ ದ್ವಿಪಕ್ಷೀಯ ಮಾತುಕತೆ , ವ್ಯಾಪಾರ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಫ್ರಾನ್ಸ್ ಬಿಟ್ಟು ಯುಎಇ’ಗೆ ತೆರಳಿದ ಮೋದಿ Read More »

ರಾಷ್ಟ್ರೀಯ ನ್ಯೂಸ್

‘ಫೆ. 6ಕ್ಕೆ ಬೆಂಗಳೂರಿಗೆ’ ಮತ್ತೆ ಪ್ರಧಾನಿ ಆಗಮನ ➤  ‘ಮೋದಿ ರೋಡ್ ಶೋ’ಗೆ ಭರ್ಜರಿ ಪ್ಲಾನ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಫೆ. 6ರಂದು ಬೆಂಗಳೂರಿಗೆ ಮತ್ತೆ ಪ್ರಧಾನಿ ಆಗಮನ ಹಿನ್ನೆಲೆ ಮೆಗಾ ರೋಡ್ ಶೋಗೆ ಭರ್ಜರಿ ಪ್ಲಾನ್ ಮಾಡಲಾಗುತ್ತಿದ್ದು, ಮುಂದಿನ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದಾರೆ. ಫೆಬ್ರವರಿ 6ರಂದು ಬೆಂಗಳೂರಿನ ಹೆಚ್‌ ಎ ಎಲ್‌ನಲ್ಲಿ ಕಾರ್ಯಕ್ರಮದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ರಾಜ್ಯಕ್ಕೆ ಮತ್ತೆ ಆಗಮನ ವೇಳೆ ಬೆಂಗಳೂರು ಪ್ರಮುಖ ನಗರಗಳಲ್ಲಿ ರೋಡ್ ಶೋಗೆ ರಾಜ್ಯ ಬಿಜೆಪಿ ಮನವಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಸಿದ ರೋಡ್‌ ಶೋ ಮಾದರಿಯಲ್ಲಿ ಮೂರು ಕ್ಷೇತ್ರಗಳ ಟಾರ್ಗೆಟ್ ಮಾಡಿ

‘ಫೆ. 6ಕ್ಕೆ ಬೆಂಗಳೂರಿಗೆ’ ಮತ್ತೆ ಪ್ರಧಾನಿ ಆಗಮನ ➤  ‘ಮೋದಿ ರೋಡ್ ಶೋ’ಗೆ ಭರ್ಜರಿ ಪ್ಲಾನ್ Read More »

ಕರ್ನಾಟಕ

ʻಸುಪ್ರೀಂ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯ ➤ ಸಿಜೆಐ ನಿರ್ಧಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಭಾರತದ ಭಾಷಾ ವೈವಿಧ್ಯತೆಯನ್ನು ಎತ್ತಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ನೀಡಿದ ಹೇಳಿಕೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಶ್ಲಾಘಿಸಿದ್ದಾರೆ. ಪ್ರತಿ ಭಾರತೀಯ ಭಾಷೆಯಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಭಾಷಾಂತರಿಸಲು ಮತ್ತು ಉದ್ದೇಶಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಪ್ರತಿಪಾದಿಸಿದ ಸಮಾರಂಭದಲ್ಲಿ ಸಿಜೆಐ ಮಾತನಾಡುವ ವೀಡಿಯೊವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, ‘ಇತ್ತೀಚಿನ ಸಮಾರಂಭದಲ್ಲಿ ಸಿಜೆಐ

ʻಸುಪ್ರೀಂ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯ ➤ ಸಿಜೆಐ ನಿರ್ಧಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆ ! Read More »

ರಾಷ್ಟ್ರೀಯ ನ್ಯೂಸ್

ಫೆ.6 ರಂದು ರಾಜ್ಯಕ್ಕೆ ಮತ್ತೆ ‘ಪ್ರಧಾನಿ ಮೋದಿ’ ಭೇಟಿ   

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಕರ್ನಾಟಕದಲ್ಲಿ ಮತದಾರರನ್ನು ಸೆಳೆಯುತ್ತಿರುವ ಬಿಜೆಪಿ ಈಗಾಗಲೇ ರಾಜ್ಯದ ಹಲವು ಕಡೆ ಭರ್ಜರಿ ಸಮಾವೇಶ, ಪ್ರಚಾರ ನಡೆಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಫೆ.6 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಧಾರವಾಡ, ತುಮಕೂರು ಜಿಲ್ಲೆಗೆ ಭೇಟಿ ನೀಡಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದರು. ಸಮಾವೇಶದ ವೇದಿಕೆಯಲ್ಲಿ ಪ್ರಧಾನಿ ಮೋದಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ

ಫೆ.6 ರಂದು ರಾಜ್ಯಕ್ಕೆ ಮತ್ತೆ ‘ಪ್ರಧಾನಿ ಮೋದಿ’ ಭೇಟಿ    Read More »

ಕರ್ನಾಟಕ

18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ

(ನ್ಯೂಸ್ ಕಡಬ)newskadaba.com  ಸೂರತ್‌, ಜ.21. ಇತ್ತೀಚೆಗೆ ಜರುಗಿದ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ರಾಜ್ಯದ ಸೂರತ್‌ ನಗರದ ಜ್ಯುವೆಲ್ಲರಿ ಅಂಗಡಿಯ ಮಾಲೀಕರೊಬ್ಬರು 156 ಗ್ರಾಂ ತೂಕದ, 18 ಕ್ಯಾರೆಟ್‌ ಚಿನ್ನದಿಂದ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ತಯಾರಿಸಿದ್ದಾರೆ. “ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಗುಜರಾತ್‌ನ 182 ಸ್ಥಾನಗಳ ಪೈಕಿ 156ರಲ್ಲಿ ಬಿಜೆಪಿ ಗೆಲುವು ಸಾಧಿಸಿತು. ನಾನು ಮೋದಿ ಅವರ ಅಭಿಮಾನಿಯಾಗಿದ್ದೇನೆ. ಅವರಿಗೆ ಗೌರವ ಸೂಚಿಸುವ ಹಿನ್ನೆಲೆಯಲ್ಲಿ 156 ಗ್ರಾಂ ತೂಕದ ಅವರ

18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ Read More »

ರಾಷ್ಟ್ರೀಯ ನ್ಯೂಸ್

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಇತ್ತೀಚೆಗಷ್ಟೇ ನಡೆದ ಗುಜರಾತ್ ಚುನಾವಣೆಯ ಫಲಿತಾಂಶವು 2024ರಲ್ಲಿಯೂ ನರೇಂದ್ರ ಮೋದಿ ಪ್ರಧಾನಿಯಾಗಿ ಮರು ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ದೇಶಾದ್ಯಂತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಗುಜರಾತ್ ಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಈ ಚುನಾವಣೆಯು ಪ್ರಾಮುಖ್ಯತೆ ಪಡೆದಿತ್ತು. 2024ರ

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ..

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.10. ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಭೇಟಿ ಹೆಚ್ಚಳಗೊಂಡಿದ್ದು, ಈ ತಿಂಗಳ 12 ಮತ್ತು 19ರಂದು ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಭಾಗವಹಿಸುವ ಸಂಬಂಧ ಪ್ರಧಾನಿ ಮೋದಿ ಅವರು ಜ.12ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28  ರಾಜ್ಯಗಳಿಂದ ಹಾಗೂ

ಕರ್ನಾಟಕಕ್ಕೆ ಬರಲಿದ್ದಾರೆ ಪ್ರಧಾನಿ ಮೋದಿ ! ➤ಸಿಎಂ ಬೊಮ್ಮಾಯಿ.. Read More »

ಕರ್ನಾಟಕ

ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ➤ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 03. ನಡೆದಾಡುವ ದೇವರು ಖ್ಯಾತಿಯ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಅವರು, ‘ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು’ ಎಂದು ಹೇಳಿದ್ದಾರೆ. ಅವರು ಇತರರ ಶ್ರೇಯೋಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಓಂ ಶಾಂತಿ

ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ➤ ಸಂತಾಪ ಸೂಚಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top