Pm narendra modi

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ

(ನ್ಯೂಸ್ ಕಡಬ) newskadaba.com , ಮಾ.28.: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 ರಿಂದ 4 ರವರೆಗೆ ಬ್ಯಾಂಕಾಕ್‌ಗೆ ಭೇಟಿ ನೀಡಲಿದ್ದು, ಈ ಬಾರಿ ಬಿಮ್‌ಸ್ಟೆಕ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿರುವ ಥೈಲ್ಯಾಂಡ್ ಆಯೋಜಿಸಿರುವ 6ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಥೈಲ್ಯಾಂಡ್ ಭೇಟಿಯ ನಂತರ ಏಪ್ರಿಲ್ 4 ರಿಂದ 6 ರವರೆಗೆ ಶ್ರೀಲಂಕಾಗೆ ಭೇಟಿ ನೀಡಲಿದ್ದಾರೆ. “ಥೈಲ್ಯಾಂಡ್ ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರ ಆಹ್ವಾನದ ಮೇರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 3 […]

ಮುಂದಿನ ವಾರ ಥೈಲ್ಯಾಂಡ್, ಶ್ರೀಲಂಕಾಗೆ ಪ್ರಧಾನಿ ಮೋದಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಕಳೆದ 2019 ರಲ್ಲಿ ಈ ದಿನ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಶ್ಲಾಘಿಸಿದರು. 2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ

(ನ್ಯೂಸ್ ಕಡಬ) newskadaba.com ಡಿ. 23 ಕುವೈತ್‌ ಸಿಟಿ: ಕುವೈತ್‌ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ಗೌರವವಾದ ‘ದಿ ಆರ್ಡರ್‌ ಆಫ್‌ ಮುಬಾರಕ್‌ ಅಲ್‌ ಕಬೀರ್‌’ ಎಂಬ ಗೌರವವನ್ನು ಡಿ22 ರಂದು ಪ್ರದಾನ ಮಾಡಲಾಯಿತು. ಉಭಯ ದೇಶಗಳ ನಡುವಿನ ಸಂಬಂಧವನ್ನು ಬಲಗೊಳಿಸಿದ ಕಾರಣಕ್ಕೆ ಮೋದಿ ಅವರಿಗೆ ಕುವೈತ್‌ ದೊರೆ ಶೇಖ್‌ ಮಿಶಲ್‌ ಅಲ್‌- ಅಹ್ಮದ್‌ ಅಲ್‌-ಜಬೆರ್‌ ಅಲ್‌-ಸಭಾ ಅವರು ಈ ಗೌರವವನ್ನು ನೀಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮ ಕುನಾ ವರದಿ

ಪ್ರಧಾನಿ ನರೇಂದ್ರ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ಪ್ರದಾನ Read More »

ರಾಷ್ಟ್ರೀಯ ನ್ಯೂಸ್

‘ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನೀತಿ ಇರಬಾರದು’ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜು. 04. ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು. ಭಾರತೀಯರಿಗೆ ರಾಷ್ಟ್ರಗಳು ಕೇವಲ ನೆರೆಹೊರೆಯವರಲ್ಲ, ಅದು ಕುಟುಂಬವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಪಾಕಿಸ್ತಾನದ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸಮ್ಮುಖದಲ್ಲಿ ನಡೆದ ಎಸ್‌ಸಿಒ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಾಧನವಾಗಿ ಬಳಸುತ್ತಿದೆ ಎಂದಿದ್ದಾರೆ.ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ದೇಶಗಳನ್ನು ಟೀಕಿಸಲು ಎಸ್‌ಸಿಒ

‘ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನೀತಿ ಇರಬಾರದು’ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ವಿಧಿವಶ ➤ ಕೊನೆಯುಸಿರೆಳೆದ ಹೀರಾಬೆನ್ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.30. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು. ಹೀರಾ ಬೆನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಪ್ರಧಾನಿ ಮೋದಿಯವರು ಆಸ್ಪತ್ರೆಗೆ ದೌಡಾಯಿಸಿದ್ದರು‌. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.  

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ವಿಧಿವಶ ➤ ಕೊನೆಯುಸಿರೆಳೆದ ಹೀರಾಬೆನ್ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top