pmegp

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾ. […]

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ Read More »

ಕರಾವಳಿ

ಪಿ.ಎಂ.ಇ.ಜಿ.ಪಿ ಯೋಜನೆಯಡಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 24. ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಉದ್ಯೋಗ ಕೈಗೊಳ್ಳಲು ಬ್ಯಾಂಕ್‍ ಗಳ ಮೂಲಕ ಸಹಾಯಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆಗಳು: ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಉತ್ಪಾದನೆ ಚಟುವಟಿಕೆಗಳಿಗೆ ಯೋಜನೆ ವೆಚ್ಚ 50 ಲಕ್ಷ ರೂ.ಗಳು, ಸೇವಾ ಚಟುವಟಿಕೆಗಳಿಗೆ ಯೋಜನೆ ವೆಚ್ಚ 20 ಲಕ್ಷ ರೂ.ಗಳು, ಘಟಕಗಳಿಗೆ 10 ಲಕ್ಷಕ್ಕಿಂತ ಹೆಚ್ಚಿನ ಯೋಜನೆಗಳಿಗೆ ಕನಿಷ್ಠ 8ನೇ ತರಗತಿ ತೇರ್ಗಡೆಯಾಗಿರಬೇಕು. ಸೇವಾ

ಪಿ.ಎಂ.ಇ.ಜಿ.ಪಿ ಯೋಜನೆಯಡಿ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top