poison

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ 13. ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಹೋದರರನ್ನು ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ಎಂದು ಗುರುತಸಲಾಗಿದೆ. ಅಸ್ವಸ್ಥರಿಬ್ಬರನ್ನೂ ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸ್ಥಿತಿ ಗಂಭೀರವಾಗಿರುವ ಓರ್ವನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿ ವಾಸವಾಗಿದ್ದಾರೆ. ಇವರಿಬ್ಬರು […]

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು Read More »

ಕರಾವಳಿ, ಕ್ರೈಮ್ ನ್ಯೂಸ್

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 10. ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟಿದ್ದ ಹಣ್ಣೊಂದು ಆಕಸ್ಮಿಕವಾಗಿ ತಿಂದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಯುವತಿಯನ್ನು ಎಚ್.ಐಶ್ವರ್ಯಾ (21) ಎಂದು ಗುರುತಿಸಲಾಗಿದೆ. ಐಶ್ವರ್ಯಾಳ ಮನೆಯಲ್ಲಿ ಇಲಿಗಳ ಕಾಟ ವಿಪರೀತವಾಗಿದ್ದರಿಂದ ಅವುಗಳನ್ನು ಸಾಯಿಸುವ ಉದ್ದೇಶದಿಂದ ಮನೆಯವರು ಹಣ್ಣೊಂದಕ್ಕೆ ಇಲಿ ಪಾಷಾಣ ಸವರಿ ಇಟ್ಟಿದ್ದು, ಇದನ್ನು ತಿಳಿಯದ ಐಶ್ವರ್ಯಾ ಅದನ್ನು ತಿಂದಿದ್ದಾರೆ ಎನ್ನಲಾಗಿದೆ. ಹಣ್ಣು ತಿಂದ ಕೂಡಲೇ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಐಶ್ವರ್ಯಾರನ್ನು

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..! Read More »

ಕರಾವಳಿ

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!   

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಜ.12. ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಮ್ಮಾಪುರ ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರೇಖಾ(28) ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2)ಗೆ ವಿಷವುಣಿಸಿ ತಾವು ಕೂಡ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ‌. ಘಟನೆಯಲ್ಲಿ ನಾಲ್ವರು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರೇಖಾ ಮಾನಸಿಕ ಸಮಸ್ಯೆ ಕೂಡ ಹೊಂದಿದ್ದು, ಈ‌ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪದ ನಡೆದಿದೆ. ಮೃತ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಕಳೆದ ಡಿ. 12ರಂದು ವಿಷ ಸೇವಿಸಿದ್ದ ಸುಂದರಿ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಡಿ. 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 05. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ ಸವಿತ ಯಾನೆ ಸೇಸಮ್ಮ (50) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಮನೆ ಸಮೀಪದ ತೋಟದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಆ

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »

ಕರ್ನಾಟಕ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ
Scroll to Top