police constable

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ

(ನ್ಯೂಸ್ ಕಡಬ) newskadaba.com ಅ.23. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ. ಬುಧವಾರದಂದು ಮುಂಜಾವ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮನ್ಶಿದಾ ಬಾನು ತಕ್ಷಣ […]

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಕಳೆದ ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ದಂಪತಿಗೆ ಯಾವುದೇ ಅಂತರ್​ ಜಿಲ್ಲಾ ವರ್ಗಾವಣೆಯಾಗದೇ ಇದ್ದು, ಹಾಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿಯೋರ್ವರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.   ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಒಂದೇ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ

ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…! Read More »

ಕರ್ನಾಟಕ

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನವರಿ 28ರಂದು ಬೆಳಿಗ್ಗೆ 11ರಿಂದ 12.30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಯಲಿದೆ. ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ ಮತ್ತು ಡಿಎಆರ್), (ಪುರುಷ ಮತ್ತು ತೃತೀಯ ಲಿಂಗ ಪುರುಷ) 3,064 ಹುದ್ದೆಗಳು ಖಾಲಿ ಇದ್ದು, ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು. ಕರಪತ್ರದ

ಜ. 28ರಂದು ರಾಜ್ಯಾದ್ಯಂತ ಕಾನ್ಸ್ಟೇಬಲ್ ಹುದ್ದೆ ಲಿಖಿತ ಪರೀಕ್ಷೆ Read More »

ಕರ್ನಾಟಕ

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 22. ಮಹಿಳಾ ಪೊಲೀಸ್‌ ಪೇದೆಯೊಬ್ಬರ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ. ಹತ್ಯೆಗೊಳಗಾದವನನ್ನು ಅನೀಶ್‌ ಖಾನ್‌ ಎಂದು ಗುರುತಿಸಲಾಗಿದೆ. ಅಲ್ಲದೇ ಎನ್‌ಕೌಂಟರ್‌ನಲ್ಲಿ ಅನೀಸ್‌ನ ಇಬ್ಬರು ಸಹಚರರಾದ ಆಜಾದ್ ಮತ್ತು ವಿಷಂಭರ್ ದಯಾಲ್ ಕೂಡ ಗಾಯಗೊಂಡಿದ್ದಾರೆ. ಈ ಮೂವರು ಮಹಿಳಾ ಪೇದೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಸೊರಾನ್‌ನ ಭದ್ರಿ ಗ್ರಾಮದಲ್ಲಿ ನೆಲೆಸಿರುವ ಹೆಡ್

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top