ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 24. ಕಳೆದ ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿದ್ದ ದಂಪತಿಗೆ ಯಾವುದೇ ಅಂತರ್​ ಜಿಲ್ಲಾ ವರ್ಗಾವಣೆಯಾಗದೇ ಇದ್ದು, ಹಾಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್​ ಸಿಬ್ಬಂದಿಯೋರ್ವರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.   ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್‌ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಒಂದೇ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ […]

ದಯಾಮರಣ ಕೋರಿ ರಾಷ್ಟ್ರಪತಿ ಹಾಗೂ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ…! Read More »

ಕರ್ನಾಟಕ