police ride

ಮಂಗಳೂರು: ಶಾಲಾ- ಕಾಲೇಜುಗಳ ವ್ಯಾಪ್ತಿಯಲ್ಲಿ ಅಮಲು ಪದಾರ್ಥ ಮಾರಾಟ ➤ ದಿಢೀರ್ ದಾಳಿ ನಡೆಸಿ ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ನಗರದ ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳ ಬಳಿ ಗುಟ್ಕಾ, ತಂಬಾಕು ಸಹಿತ ಅಮಲು ಪದಾರ್ಥ ಮಾರಾಟ ಮಾಡುತ್ತಿದ್ದ 153 ಅಂಗಡಿಗಳ ಮೇಲೆ ಮಂಗಳೂರು ನಗರ ಪೊಲೀಸರು ದಿಢೀರ್ ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಿಧಿಸಿದ ಘಟನೆ ವರದಿಯಾಗಿದೆ. ಶಾಲಾ ಕಾಲೇಜುಗಳ ವ್ಯಾಪ್ತಿಯಲ್ಲಿದ್ದ ಒಟ್ಟು 348 ಅಂಗಡಿಗಳಿಗೆ ಪೊಲೀಸರು ಧಿಡೀರ್‌ ದಾಳಿ ನಡೆಸಿದ್ದು, ಈ ವೇಳೆ 153 ಅಂಗಡಿಗಳಲ್ಲಿ ಅಮಲು ಪದಾರ್ಥಗಳು ಸಿಕ್ಕಿವೆ. ಈ ಹಿನ್ನೆಲೆ ಅಂಗಡಿಗಳ ವಿರುದ್ಧ […]

ಮಂಗಳೂರು: ಶಾಲಾ- ಕಾಲೇಜುಗಳ ವ್ಯಾಪ್ತಿಯಲ್ಲಿ ಅಮಲು ಪದಾರ್ಥ ಮಾರಾಟ ➤ ದಿಢೀರ್ ದಾಳಿ ನಡೆಸಿ ದಂಡ ವಿಧಿಸಿದ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ರೌಡಿ ಶೀಟರ್‌ ಮನೆಗೆ ಪೊಲೀಸರಿಂದ ದಿಢೀರ್ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್‌ಗಳ ಮನೆಗಳಿಗೆ ಪೊಲೀಸರು ಭಾನುವಾರದದು ದಿಢೀರ್ ತಪಾಸಣೆ ನಡೆಸಿದ ಕುರಿತು ವರದಿಯಾಗಿದೆ. ದಾಳಿಯ ವೇಳೆ ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆಯ ವೇಳೆ ಯಾವುದೇ ಅಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆಯು ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಸಾಧ್ಯವಾಗುತ್ತದೆ ಎಂದು

ಮಂಗಳೂರು: ರೌಡಿ ಶೀಟರ್‌ ಮನೆಗೆ ಪೊಲೀಸರಿಂದ ದಿಢೀರ್ ತಪಾಸಣೆ Read More »

ಕರಾವಳಿ

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಕೇಂದ್ರ ವಲಯ ಪೊಲೀಸರು 21 ಜನರನ್ನು ಬಂಧಿಸಿ, 25.15 ಲಕ್ಷ ನಗದು ವಶಪಡಿಸಿಕೊಂಡ ಘಟನೆ ನೆಲಮಂಗಲ ತಾಲೂಕಿನ ಇಸುವನಹಳ್ಳಿ ಎಂಬಲ್ಲಿ ನಡೆದಿದೆ. ಕೆಂದ್ರ ವಲಯದ ಐ.ಜಿ.ಪಿ ರವಿಕಾಂತೇಗೌಡ ಆದೇಶದ ಮೇರೆಗೆ ಕೇಂದ್ರ ವಲಯ ಅಪರಾಧ ವಿಭಾಗದ ಪೊಲೀಸ್ ಇನ್‌ಸ್ಪೆಕ್ಟರ್‌ ಕೆ .ಪಾಟೀಲ್ ಅವರ ತಂಡ ತ್ಯಾಮಗೊಂಡ್ಲು ಹೋಬಳಿ ಇಸುವನಹಳ್ಳಿ ಮಾವಿನ ತೋಟದಲ್ಲಿ ಸುಮಾರು 20 ರಿಂದ 30 ಮಂದಿ ಹಣವನ್ನು ಪಣವಾಗಿಟ್ಟು

ಜೂಜು ಅಡ್ಡೆಯ ಮೇಲೆ ಪೊಲೀಸ್ ದಾಳಿ ➤ 21 ಆರೋಪಿಗಳು ಅರೆಸ್ಟ್       Read More »

ಕರ್ನಾಟಕ
Scroll to Top