police

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..!

(ನ್ಯೂಸ್ ಕಡಬ) newskadaba.com ಜೂ. 10. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸಹಿತ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶವನ್ನು ರದ್ದುಪಡಿಸಬೇಕೆಂದು ರಾಜ್ಯ ಸರಕಾರಕ್ಕೆ ಇಂಡಿಯನ್ ಪೊಲೀಸ್ ಫೌಂಡೇಶನ್ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಪೂರ್ವ ತಯಾರಿ ಇಲ್ಲದೇ ಏಕಾಏಕಿ ಅಭಿಮಾನಿಗಳಿಗೆ ಕ್ರೀಡಾಂಗಣಕ್ಕೆ ಬರುವಂತೆ ಆಹ್ವಾನಿಸಿತ್ತು. ಆರಂಭದಲ್ಲೇ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದರು. ಊಹೆಗೂ […]

ಬಿ.ದಯಾನಂದ್ ಸೇರಿ ಮೂವರ ಅಮಾನತು ಆದೇಶ ರದ್ದುಗೊಳಿಸುವಂತೆ ಸಿಎಂಗೆ ಪತ್ರ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »

ಕರಾವಳಿ, ಕರ್ನಾಟಕ

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಅವರು ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ. ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ, ಈ ಹಿಂದೆ

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್. ಪ್ರತಾಪ್ ರೆಡ್ಡಿ ರಾಜೀನಾಮೆ Read More »

ಕರ್ನಾಟಕ

ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 03: ರಾಜ್ಯದಲ್ಲಿ ಕಳೆದ ಹತ್ತು ದಿನಗಳಿಂದ ಎಡಬಿಡದೇ ಸುರಿಯುತ್ತಿದ್ದ ಮಳೆಯಿಂದಾಗಿ ಚಿಕ್ಕಮಗಳೂರಿನ ವಿವಿಧ ಜಲಪಾತ ಹಾಗೂ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ನಿರ್ಬಂಧವನ್ನು ವಿಧಿಸಿದ ಚಿಕ್ಕಮಗಳೂರು ಜಿಲ್ಲಾಡಳಿತವು ಇಂದಿನಿಂದ ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸಿದೆ. ರಾಜ್ಯದಲ್ಲಿ ಕಳೆದ ೧೫ ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶದಲ್ಲಿ ಮಳೆಯಿಂದಾಗಿ ಹಳ್ಳ-ಕೊಳ್ಳ, ನದಿಗಳು ಹಾಗೂ ಜಲಪಾತಗಳು ತುಂಬಿ ಹರಿಯುತ್ತಿದ್ದವು. ಈ ವೇಳೆ ಹಲವು ಅವಘಡಗಳು ಕೂಡ ನಡೆದಿದ್ದವು. ಈ

ಪ್ರವಾಸಿಗರಿಗೆ ಮುಕ್ತಗೊಂಡ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಜಲಪಾತಗಳು Read More »

ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್: ಖಾಕಿ ಗಸ್ತು

(ನ್ಯೂಸ್ ಕಡಬ) newskadaba.com ಚಾರ್ಮಾಡಿ, ಆ. 03: ಚಾರ್ಮಾಡಿ ಘಾಟಿ ರಸ್ತೆ ಮಧ್ಯ ವಾಹನಗಳನ್ನು ನಿಲ್ಲಿಸಿ ಮೋಜು-ಮಸ್ತಿ ಮಾಡುವ ಪ್ರವಾಸಿಗರಿಗೆ ಬ್ರೇಕ್ ಹಾಕಲು ಘಾಟಿ ಪ್ರದೇಶದ ಅಗತ್ಯ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಘಾಟಿಯ ಸೌಂದರ್ಯ ವೀಕ್ಷಣೆ ನೆಪದಲ್ಲಿ ಪ್ರವಾಸಿಗರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಸುಗಮ ಸಂಚಾರಕ್ಕೆ ಅಡ್ಡಿ ನೀಡುವುದು, ಜಾರುವ ಬಂಡೆಗಳ ಮೇಲೆ ಹತ್ತುವುದು, ಅಪಾಯಕಾರಿ ತೊರೆ, ಹಳ್ಳಗಳಿಗೆ ಇಳಿಯುವುದು, ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿಗೆ ಮುಗಿ ಬೀಳುವುದು, ರಸ್ತೆಮಧ್ಯೆ ಕುಣಿದು, ಕುಪ್ಪಳಿಸುವುದು, ಮದ್ಯಪಾನ ಮೊದಲಾದ ಅನಗತ್ಯ ಚಟುವಟಿಕೆಗಳಿಂದ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿಗೆ ಬ್ರೇಕ್: ಖಾಕಿ ಗಸ್ತು Read More »

ಕರಾವಳಿ

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ

ಬಂಧನದ ಮೂಲಕ ಶಂಕಿತ ಉಗ್ರರ ಪ್ಲ್ಯಾನ್ ವಿಫಲ- ಸಿಸಿಬಿ ಪೊಲೀಸರಿಗೆ ಸಿಎಂ ಅಭಿನಂದನೆ Read More »

ಕರ್ನಾಟಕ

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು

(ನ್ಯೂಸ್ ಕಡಬ) newskadaba.com ತಿರುವನಂತಪುರ, ಜೂ. 21.ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಮದುವೆ ಆಗಲು ಹೋದ ವೇಳೆ ಪೊಲೀಸರು ಮಂಟಪದಿಂದ ಯುವತಿಯನ್ನು  ಬಲವಂತವಾಗಿ ಎಳೆದೊಯ್ದಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂ.17 ರಂದು ಆಲ್ಫಿಯಾ(18) ಅಖಿಲ್(21) ನನ್ನು ತಿರುವನಂತಪುರದ ಕೋವಲಂ ದೇವಾಲಯದಲ್ಲಿ ಮದುವೆಯಾಗಲು ನಿರ್ಧರಿಸಿದ್ದರು ಇನ್ನೇನು ಮದುವೆ ಶಾಸ್ತ್ರ ನಡೆದು ತಾಳಿ ಕಟ್ಟುವ ವೇಳೆಯೇ ಪೊಲೀಸರು ದೇವಸ್ಥಾನಕ್ಕೆ ಬಂದು ಯುವತಿಯನ್ನು ಎಳೆದುಕೊಂಡು ಹೋಗಿದ್ದಾರೆ, ಮುಸ್ಲಿಂ ಯುವತಿ ಆಗಿರುವ ಆಲ್ಫಿಯಾ ಹಿಂದೂ ಯುವಕ ಅಖಿಲ್ ನನ್ನು ಕಳೆದ

ಅಂತರ್ ಜಾತಿ ಮದುವೆ ವಿರೋಧ ! ➤ ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು Read More »

ಕರಾವಳಿ

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ.17. ಪೊಲೀಸರ ಕಿರುಕುಳ ತಾಳಲಾರದೇ ಯುವಕನೊಬ್ಬ ನೇಣಿಗೆ ಶರಣಾದ ‍ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ನಡೆದಿದೆ. ಯಾವುದೇ ದೂರು ಇಲ್ಲದಿದ್ದರೂ ಯುವಕನನ್ನು ಠಾಣೆಗೆ ಕರೆದೊಯ್ದು ಪೊಲೀಸರು ಥಳಿಸಿದ್ದು, ಇದರಿಂದ ಮನನೊಂದು ಆತ್ಮಹತ್ಯೆಯ ಹಾದಿ ಹಿಡಿದ್ದಾನೆ ಎಂದು ಪೊಲೀಸರ ವಿರುದ್ಧ ಆರೋಪಿಸಲಾಗಿದೆ. ಇದೀಗ ಯುವಕನ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ಹೊಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳಾದ ಬಿಲಾಲ್, ಲಿಂಗೇಗೌಡ, ಸುದರ್ಶನ್ ಹಾಗೂ ವಿಶ್ವನಾಥ್ ವಿರುದ್ಧ ಕೇಸು

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ

(ನ್ಯೂಸ್ ಕಡಬ) newskadaba.com ಪುತ್ತೂರು: ಜು.23., ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಅವರ ಮೃತ ದೇಹವನ್ನು ಪುತ್ತೂರು ಠಾಣೆಯಲ್ಲಿ ಇರಿಸಿ ಠಾಣಾ ಸಿಬ್ಬಂದಿಗಳಿಂದ ಗೌರವ ನಮನ ಸಲ್ಲಿಸಲಾಯಿತು. ಠಾಣೆಯ ಎಸ್.ಐ ಚೆಲುವಯ್ಯ, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ, ನಗರ ಪೊಲೀಸ್ ಠಾಣೆ ಎಸ್.ಐ ಜಂಬೂರಾಜ್ ಮಹಾಜನ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಕಡಬ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್, ನಗರಸಭಾ ಸದಸ್ಯರಾದ ಭಾಮಿ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ Read More »

ಕರಾವಳಿ
Scroll to Top