police

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.25: ಚರಂಡಿ ನೀರು ಬ್ಲಾಕ್ ಆಗಿದ್ದನ್ನು ಸರಿ ಪಡಿಸಲು ಖುದ್ದು ಕಾರ್ಪೋರೇಟರ್ ಮ್ಯಾನ್ ಹೋಲ್ ಗೆ ಇಳಿದ ಘಟನೆ ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾದಾಗ ಸಮಸ್ಯೆ ಏನೆಂಬುದು ತಿಳಿಯಲು, ಪಕ್ಕದಲ್ಲಿ ಮ್ಯಾನ್ ಹೋಲ್ ಚೇಂಬರ್ ಇದ್ದರೂ ಕಾರ್ಮಿಕರು ಅದರೊಳಗೆ ಇಳಿದು ಸಮಸ್ಯೆ ಬಗೆ ಹರಿಸಲು ಒಪ್ಪಲಿಲ್ಲ. ಈ ಸಂದರ್ಭದಲ್ಲಿ ಸ್ವತಃ ಕದ್ರಿಯ ಕಾರ್ಪೊರೇಟರ್, ಕದ್ರಿ ಮನೋಹರ್ ಶೆಟ್ಟಿಯವರು […]

ಮಂಗಳೂರು : ಮ್ಯಾನ್ ಹೋಲ್ ಗೆ ಇಳಿದ ಕಾರ್ಪೋರೇಟರ್ Read More »

ಕರಾವಳಿ, ಕರ್ನಾಟಕ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.24:  ಈಗಾಗಲೇ, ಮಂಗಳೂರಿನಲ್ಲಿ ಕೊರೋನ ಸೋಂಕಿಗೆ ಒಟ್ಟು 9 ಮಂದಿ ಬಲಿಯಾಗಿದ್ದಾರೆ. ಕಳೆದ ದಿನ ಕೊರೋನ ಸೋಂಕಿನಿಂದ ಮೃತಪಟ್ಟ 70 ವರ್ಷದ ವ್ಯಕ್ತಿಯ ಮೃತದೇಹವನ್ನು ಮಂಗಳವಾರ ಸಂಜೆ ಬೋಳಾರದ ಜುಮಾ ಮಸ್ಜಿದ್ ಆವರಣದಲ್ಲಿರುವ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.   ಕರಾವಳಿಯಲ್ಲಿ ಕೊರೋನಾ ಸೋಂಕು ಬೇರೆ ಬೇರೆ ಅಯಾಮಗಳಲ್ಲಿ ವಕ್ಕರಿಸುತ್ತಿದೆ. ವಯಸ್ಸಿನ ಮೀತಿಯಿಲ್ಲದೆ ಮಕ್ಕಳಿಂದ ಹಿಡಿದು ವೃದ್ದವರ ವರೆಗೆ ಆವರಿಸಿದೆ , ಬಲಿ ಪಡೆದುಕೊಳ್ತಿದೆ. ಬೋಳಾರ ಮಸೀದಿಯ ಕಮಿಟಿ ಮುಖಂಡರ ಒಪ್ಪಿಗೆಯೊಂದಿಗೆ ಸಂಜೆ

ಕೋವಿಡ್ -19 ಗೆ ಬಲಿಯಾದ ವ್ಯಕ್ತಿಯ ದಫನ ➤ ಶಾಸಕ ಯು.ಟಿ ಖಾದರ್ ಸಾಥ್ Read More »

ಕರಾವಳಿ, ಕರ್ನಾಟಕ

ಕಾನ್‌ಸ್ಟೇಬಲ್‌ನಿಂದಾಗಿ 5 ತಿಂಗಳ ಮಗುವಿಗೂ ಹರಡಿದ ಕೊರೋನಾ ಸೋಂಕು..!!!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.23,. ಕಾನ್‌ಸ್ಟೇಬಲ್‌ನಿಂದಾಗಿ ಒಂದೇ ಮನೆಯ ನಾಲ್ವರಿಗೆ ಕೊರೋನಾ ಸೋಂಕು ಸೋಮವಾರ ದೃಢಪಟ್ಟಿದೆ. ಪತ್ನಿ ಹಾಗೂ ಮಗುವನ್ನು ನೋಡಿಕೊಂಡು ಬರಲು ಮಾವನ ಮನೆಗೆ ಬಂದಿದ್ದ ಕಾನ್‌ಸ್ಟೇಬಲ್‌ನಿಂದಾಗಿ ಆತನ ಕುಟುಂಬದ ಐದು ತಿಂಗಳ ಮಗು ಸೇರಿ ಪತ್ನಿ, ಅತ್ತೆ ಮತ್ತು ಮಾವನಿಗೂ ಕೊರೋನಾ ದೃಢಪಟ್ಟಿದೆ. ಬೆಂಗಳೂರಿನ ಠಾಣೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾನ್‌ಸ್ಟೇಬಲ್‌ ಇತ್ತೀಚೆಗೆ ತಮ್ಮ ಪತ್ನಿಯ ಹೆರಿಗೆಗೆಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ನಾರಾಯಣಪುರಕ್ಕೆ ಬಂದು ಹೋಗಿದ್ದರು. ಬೆಂಗಳೂರಿಗೆ ತೆರಳಿದಾಗ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು,

ಕಾನ್‌ಸ್ಟೇಬಲ್‌ನಿಂದಾಗಿ 5 ತಿಂಗಳ ಮಗುವಿಗೂ ಹರಡಿದ ಕೊರೋನಾ ಸೋಂಕು..!!! Read More »

ಕರ್ನಾಟಕ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಕಾನೂನಿನ ಚೌಕಟ್ಟಿನೊಳಗೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸುವುದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸುವಂತೆ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಲ್ಲಿ ಮನವಿ ಮಾಡಿದರು. ಅವರು ಕಡಬ ಪೊಲೀಸ್ ಠಾಣೆಯಲ್ಲಿ ರವಿವಾರ ಜರಗಿದ ಕಡಬ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಗಣೇಶ ಚೌತಿ ಹಬ್ಬದ ಆಚರಣೆಯ ವೇಳೆ ಸಂಘಟಕರು ಅನುಸರಿಸಬೇಕಾದ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ Read More »

ಕರಾವಳಿ

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.01. ವೇಗವಾಗಿ ಬಂದ ವಾಹನವೊಂದನ್ನು‌ ನಿಲ್ಲಿಸಲು ಸೂಚಿಸಿದರೂ ನಿಲ್ಲಿದೆ ಪರಾರಿಯಾಗುವ ಯತ್ನದಲ್ಲಿದ್ದಾಗ ಸಿನಿಮೀಯ ಶೈಲಿಯಲ್ಲಿ ಫೈರಿಂಗ್ ಮಾಡಿ ಮೂವರನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಾರಿಪಳ್ಳ ನಿವಾಸಿ ಸದ್ದಾಂ, ಸುರತ್ಕಲ್ ನಿವಾಸಿ ಮೌಸೀನ್ ಹಾಗೂ ಬೊಳ್ಳಾಯಿ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಅಮ್ಮೆಮಾರ್ ನಿವಾಸಿಗಳಾದ ಮನ್ಸೂರ್ ಹಾಗೂ ಅಮ್ಮಿ ಪರಾರಿಯಾಗಿದ್ದಾರೆ. ಬೆಳ್ತಂಗಡಿ ಕಡೆಯಿಂದ ವೇಗವಾಗಿ ಬಂದ ಉಡುಪಿ ನೋಂದಣಿಯ ಸ್ವಿಫ್ಟ್ ಕಾರನ್ನು ಬೆಳ್ತಂಗಡಿ ಚೆಕ್ ಪೋಸ್ಟ್

ಬಂಟ್ವಾಳ ಪೊಲೀಸರ ಸಿನಿಮೀಯ ಶೈಲಿಯ ಕಾರ್ಯಾಚರಣೆ ► ಕಾರಿನ ಮೇಲೆ ಗುಂಡು ಹಾರಿಸಿ ಮೂವರ ಬಂಧನ, ಇಬ್ಬರು ಪರಾರಿ Read More »

ಕರಾವಳಿ

ಗೊಂದಲಗಳ ಮಧ್ಯೆ ಆರಂಭವಾದ ಉಸ್ತುವಾರಿ ಸಚಿವರ ‘ಸಾಮರಸ್ಯ ನಡಿಗೆ’ ► ಫರಂಗಿಪೇಟೆಯಲ್ಲಿ ಬಸ್‍ಗಳ ಮೇಲೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.12. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕೆಲವು ಸ್ವಪಕ್ಷೀಯರ ವಿರೋಧದ ನಡುವೆಯೂ ಫರಂಗಿಪೇಟೆಯಿಂದ ಆರಂಭವಾದ ‘ಸಾಮರಸ್ಯದ ನಡಿಗೆ’ ಕೆಲದೂರ ಕ್ರಮಿಸುವುದಕ್ಕೆ ಮೊದಲೇ ಫರಂಗಿಪೇಟೆಯಲ್ಲಿ ರಾಜಹಂಸ ಸೇರಿದಂತೆ ಕೆಎಸ್ಸಾರ್ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ದುಷ್ಕರ್ಮಿಗಳು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಪ್ರಯಾಣಿಕರಿಗೆ ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಫರಂಗಿಪೇಟೆಯಿಂದ ಮಾಣಿಯವರೆಗೆ ನಡೆಯಲಿರುವ ಸಾಮರಸ್ಯದ ನಡಿಗೆಗೆ ಪೂರ್ವದಲ್ಲೇ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳು ಜಾಥಾಕ್ಕೆ ಆರಂಭದಲ್ಲೇ

ಗೊಂದಲಗಳ ಮಧ್ಯೆ ಆರಂಭವಾದ ಉಸ್ತುವಾರಿ ಸಚಿವರ ‘ಸಾಮರಸ್ಯ ನಡಿಗೆ’ ► ಫರಂಗಿಪೇಟೆಯಲ್ಲಿ ಬಸ್‍ಗಳ ಮೇಲೆ ಕಲ್ಲು ತೂರಾಟ Read More »

ಕರಾವಳಿ

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡ ನೋಂದಣಿಯಾಗದ ಬೈಕ್ ಸೇರಿ 9 ಬೈಕುಗಳು ಹಾಗೂ ಸ್ವಿಫ್ಟ್ ಕಾರಿನ ಮಾಲಕರಿಗೆ ವಾಹನಗಳನ್ನು ಮಾನ್ಯ ನ್ಯಾಯಾಲಯದೊಂದಿಗೆ ವ್ಯವಹರಿಸಿ ಬಿಡುಗಡೆಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿದ್ದರೂ ಇದುವರೆಗೂ ಯಾವುದೇ ವಾಹನಗಳನ್ನು ಬಿಡುಗಡೆಗೊಳಿಸಿರುವುದಿಲ್ಲ. ಈ ಪ್ರಕಟಣೆಯ ಒಂದು ವಾರದೊಳಗೆ ವಾಹನಗಳನ್ನು ಬಿಡುಗಡೆಗೊಳಿಸದೆ ಇದ್ದಲ್ಲಿ ಮಾನ್ಯ ನ್ಯಾಯಾಲಯದ ಅನುಮತಿ ಪಡೆದುಕೊಂಡು ಸದ್ರಿ ವಾಹನಗಳನ್ನು ಬಹಿರಂಗ ಹರಾಜು ಹಾಕಲಾಗುವುದು ಎಂದು ಕಡಬ ಠಾಣಾ ಉಪನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ Read More »

ಕರಾವಳಿ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ

ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top