police

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.11. ಪತ್ರಕರ್ತೆ ಗೌರಿ ಲಂಕೆಶ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್’ಐಟಿ ಬಲೆಗೆ ಶಂಕಿತ ಮೂವರು ಹಂತಕರು ಸಿಕ್ಕಿದ್ದಾರೆ ಎನ್ನಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಯುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಶಂಕಿತ ಹಂತಕರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಗೋಪ್ಯ ಸ್ಥಳದಲ್ಲಿ ಕಳೆದ ಒಂದು ವಾರದಿಂದ ನಿರಂತರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ರೇಖಾಚಿತ್ರ ಹೋಲಿಕೆಯ ಮೇಲೆ ಶಂಕಿತರ ಮೂವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕಳೆದ ವಾರ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕರೆತರಲಾಗಿದೆ ಎನ್ನಲಾಗಿದೆ. ಭಾವಚಿತ್ರ ಹೋಲಿಕೆಯಿದ್ದ ಈ […]

ಗೌರಿ ಲಂಕೇಶ್ ಹತ್ಯೆ ಪ್ರಕರಣ ►ಎಸ್ಐಟಿ ಬಲೆಗೆ ಸಿಕ್ಕಿಬಿದ್ದ ಮೂವರು ಹಂತಕರು, ಅಜ್ಞಾತ ಸ್ಥಳದಲ್ಲಿ ವಿಚಾರಣೆ Read More »

ಕರ್ನಾಟಕ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ 8, ಕರ್ತವ್ಯದಲ್ಲಿದ್ದ ಪೊಲೀಸರಿಗೆ ವಿಚಾರಣಾದೀನ ಖೈದಿಯೊಬ್ಬ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ಬುಧವಾರ ಮದ್ಯಾಹ್ನ ನಡೆದಿದೆ. ಕಳ್ಳತನ ಮತ್ತು ಗಾಂಜಾ ಪ್ರಕರಣದ ಆರೋಪಿಯಾಗಿರುವ ಪುಂಜಾಲಕಟ್ಟೆಯ ಖೈದಿಯನ್ನು ವಿಚಾರಣೆಗಾಗಿ ನ್ಯಾಯಲಯಕ್ಕೆ ಕರೆತಂದು, ಜೈಲಿಗೆ ಹಿಂತಿರುಗುತ್ತಿರುವಾಗ ಕೈಗೆ ಹಾಕಿದ ಸರಪಳಿಯಿಂದ ಪೊಲೀಸರ ಮೇಲೆ ದಾಳಿ ಮಾಡಿ, ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಆದರೆ ತಕ್ಷಣ ಎಚ್ಚೆತ್ತ ಪೊಲೀಸರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಟ್ರಾಫಿಕ್ ಪೊಲೀಸ್ ಹಾಗೂ ಸಾರ್ವಜನಿಕರ ಸಹಾಯದಿಂದ ಆತನನ್ನು ಸೆರೆಹಿಡಿಯುವಲ್ಲಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ Read More »

ಕರಾವಳಿ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.25.  ಮಹಿಳೆಯೊಬ್ಬರು ತನ್ನ ಪತಿ, ಹಾಗೂ 2 ವರ್ಷದ ಮಗುವಿನ ಮುಂದೆಯೇ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಘಟನೆ ಪಶ್ಚಿಮ ದೆಹಲಿ ರೋಹಿಣಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಪ್ರಿಯಾ ಮೆಹ್ರಾ (30) ಕೊಲೆಯಾದ ಗೃಹಿಣಿ. ಬುಧವಾರ ನಸುಕಿನ ಜಾವ 4 ಗಂಟೆಗೆ ಗುರುದ್ವಾರದಿಂದ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಗುರುದ್ವಾರದಿಂದ ರೋಹಿಣಿಯಲ್ಲಿರುವ ತಮ್ಮ ಮನೆಗೆ ಪತಿ ಪಂಕಜ್ ಜೊತೆ ಮಾರುತಿ ರಿಟ್ಜ್ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ವೇಗವಾಗಿ ಬಂದು

ದುಷ್ಕರ್ಮಿಗಳ ಗುಂಡಿಗೆ ಗೃಹಿಣಿ ಬಲಿ ►2 ವರ್ಷದ ಮಗುವಿನ ಮುಂದೆ ಕೊಲೆಯಾದ ತಾಯಿ..!!! Read More »

ರಾಷ್ಟ್ರೀಯ ನ್ಯೂಸ್

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು

(ನ್ಯೂಸ್ ಕಡಬ) newskadaba.com ಕಡಬ, ಅ.21. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ನಡೆಸಲಾಗಿದೆಯೆಂದು ಆರೋಪಿಸಿ ಕಡಬದ ಪಂಚಾಯತ್ ಬಿಲ್ಡಿಂಗ್ ನಲ್ಲಿರುವ ಗಣೇಶ್ ಮೊಬೈಲ್ ಸೆಂಟರ್‌ನ ನೌಕರ ಪ್ರದೀಪ್ ಎಂಬವರ ಮೇಲೆ ಕಡಬದ ವಿವಿಧ ಮುಸ್ಲಿಂ ಸಂಘಟನೆಗಳ ವತಿಯಿಂದ ಕಡಬ ಪೊಲೀಸ್‌ ಠಾಣೆಗೆ ದೂರು ನೀಡಲಾಯಿತು. ಕಡಬ ಪರಿಸರದ ಎಲ್ಲಾ ಮಸೀದಿಗಳು, ಎಸ್ಕೆಎಸ್ಸೆಸ್ಸೆಫ್, ಎಸ್ಸೆಸ್ಸೆಫ್, ಪಿಎಫ್ಐ ಕಡಬ ವಲಯ ಮೊದಲಾದವುಗಳಿಂದ ಹಲವು ದೂರುಗಳನ್ನು ನೀಡಲಾಯಿತು. ಪ್ರದೀಪ್ ಕಾಬಾದ ಫೊಟೋವನ್ನು

ಕಡಬ: ಮುಸ್ಲಿಂ ಧರ್ಮದ ಅವಹೇಳನ ಪ್ರಕರಣ ► ಆರೋಪಿಯ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು Read More »

ಕರಾವಳಿ

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »

ಕರ್ನಾಟಕ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.13. ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಆರ್ಲಪದವು ಎಂಬಲ್ಲಿನ ಮಳಿಗೆಯೊಂದರಲ್ಲಿ ಸೆಪ್ಟೆಂಬರ್ 24 ರಂದು ನಡೆದಿದ್ದ ಲಕ್ಷಾಂತರ ಮೌಲ್ಯದ ಕಾಳುಮೆಣಸು ಕಳವು ಪ್ರಕರಣವನ್ನು ಭೇದಿಸಿರುವ ಸಂಪ್ಯ ಠಾಣಾ ಪೊಲೀಸರು ಎರಡು ಕಾರು, ನಾಲ್ವರು ಆರೋಪಿಗಳೊಂದಿಗೆ 741 ಕೆಜಿ ಕಾಳುಮೆಣಸನ್ನು ವಶಪಡಿಸಿಕೊಂಡಿದ್ದಾರೆ. ಬೊಲೆರೋ ವಾಹನದಲ್ಲಿ ಏನೋ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ‌ ದಾಳಿ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಿಸಿದಾಗ ಆರ್ಲಪದವು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು Read More »

ಕರಾವಳಿ

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಕಡಬ,ಅ12. ಅಪರಿಚಿತ ವ್ಯಕ್ತಿಯೊರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಉಳ್ಳಾಲ ಸಮೀಪ  ಬೆಳಕಿಗೆ ಬಂದಿದೆ. ಅಪರಿಚಿತ ವ್ಯಕ್ತಿ ತನ್ನ ವಾಚು, ಚಪ್ಪಲಿ, ಕನ್ನಡಕ, ನೇತ್ರಾವತಿ ಸೇತುವೆಯ ಮೇಲಿಟ್ಟು ನದಿಗೆ ಹಾರಿದ್ದಾನೆ. ದಾರಿಯಲ್ಲಿ ಸಾಗುವ ವಾಹನ ಚಾಲಕರು ವ್ಯಕ್ತಿಯನ್ನು ತಡೆಯಲು ಮುಂದಾಗುತ್ತಿದ್ದಂತೆ ನದಿಗೆ ಹಾರಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಠಾಣೆಗೆ ಮಾಹಿತಿ ನೀಡಲಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಳ್ಳಾಲ: ವಾಚು, ಚಪ್ಪಲಿ, ಕನ್ನಡಕ, ಸೇತುವೆ ಮೇಲಿಟ್ಟು ► ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ 34 ಕೆಜಿ ಚಿನ್ನವನ್ನು ಬಸ್ ನಲ್ಲಿ ಸಾಗಿಸುತ್ತಿದ್ದ ತಂಡವನ್ನು ಕೇರಳದ ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ಅಕ್ರಮವಾಗಿ ಚಿನ್ನ ಹಾಗೂ ಮಾದಕ ವಸ್ತು ಸಾಗಾಟವಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಕೇರಳ ವಯನಾಡಿನ ಅಬಕಾರಿ ಗುಪ್ತ ದಳದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ನಾಟಕದಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ಸನ್ನು ತಪಾಸಣೆ ನಡೆಸಿದ ವೇಳೆ 4 ಬ್ಯಾಗ್ ಗಳಲ್ಲಿ 34 ಕೆಜಿ

ರಾತ್ರಿ ಬಸ್ಸಲ್ಲಿ ಅಕ್ರಮವಾಗಿ 34 ಕೆಜಿ ಚಿನ್ನ ಸಾಗಾಟ…! ► 6 ಮಂದಿ ಪೊಲೀಸ್ ವಶಕ್ಕೆ Read More »

ಕರಾವಳಿ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್
Scroll to Top