police

ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.20. ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಪುತ್ತೂರು ನಗರ ಠಾಣಾ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರದಂದು ನಡೆದಿದೆ. ಕೊಡಿಪ್ಪಾಡಿ ಜನಾರ್ಧನ ದೇವಾಲಯದ ದ್ವಾರದ ಬಳಿ ಆರೋಪಿಗಳು ಪೊಲೀಸರನ್ನು ಕಂಡು ಓಡಲು ಯತ್ನಿಸಿದಾಗ ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದು ಪರಿಶೀಲಿಸಲಾಗಿ 39 kg ಹಸಿ ತೊಗಟೆ ಇರುವ ಶ್ರೀಗಂಧದ ತುಂಡುಗಳು, ಗರಗಸ, ಮಂಡೆಕತ್ತಿ ಸಹಿತ ವಶಕ್ಕೆ ತೆಗೆದುಕೊಂಡರು. ಆರೋಪಿಗಳಾದ ರಾಮಕುಂಜ ಗ್ರಾಮದ […]

ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07.  ಮೂಕ ಜೀವಿಯಾದ ಗೂಬೆಯನ್ನು ಬಳಸಿಕೊಮಡು ಸಿನಿಮೀಯ ಶೈಲಿಯಲ್ಲಿ ಮನೆ ದರೋಡೆ ನಡೆಸುತ್ತಿರುವ ತಂಡವನ್ನು ಬಂಧಿಸಿರುವ ರಾಜ್ಯ ಸಿಐಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಕಾಟನ್ ಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ಕಾಟನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಶ್ರೀಮಂತರನ್ನು ಟಾರ್ಗೆಟ್ ಮಾಡುತ್ತಿದ್ದ ಈ ತಂಡ, ದೂರದ ಕಾಡುಗಳಿಂದ ಗೂಬೆಗಳನ್ನು ಹಿಡಿದು ತಂದು ಮನೆಯವರಿಗೆ ಗೊತ್ತಾಗದ ಹಾಗೇ ಒಳಗೆ ಬಿಡುತ್ತಿದ್ದರು. ನಂತರ ಇದೇ ತಂಡದ ಸದಸ್ಯರು ಹೋಗಿ ನಿಮ್ಮ ಮನೆಗೆ ಗೂಬೆ ನುಗ್ಗಿದೆ. ಅದು ಅನಿಷ್ಟದ ಸಂಕೇತವಾಗಿದ್ದು,

ಗೂಬೆಯನ್ನು ಬಿಟ್ಟು ದರೋಡೆ ಮಾಡುತ್ತಿದ್ದ ತಂಡದ ಬಂಧನ ► ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡುತ್ತಿದ್ದ ಚೋರರು Read More »

ಕರ್ನಾಟಕ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.30. ಅಕ್ರಮವಾಗಿ ಜಾನುವಾರು ಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ  ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ತಣ್ಣೀರುಪಂಥ ನಿವಾಸಿಗಳಾದ ಬಶೀರ್ (32) ಹಾಗೂ ಜೈನುದ್ದೀನ್ (28) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಇಳಂತಿಲ ಕ್ರಾಸ್ ಬಳಿ ಮಾರುತಿ ಓಮ್ನಿಯೊಂದನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ 300 ಕೆ.ಜಿ. ಜಾನುವಾರು ಮಾಂಸ ಪತ್ತೆಯಾಗಿದೆ. ಓಮ್ನಿ ಕಾರು ಹಾಗೂ ಜಾನುವಾರು ಮಾಂಸವನ್ನು ವಶಕ್ಕೆ ತೆಗೆದುಕೊಂಡ

ಉಪ್ಪಿನಂಗಡಿ: ಅಕ್ರಮ ಗೋಮಾಂಸ ಸಾಗಾಟ ಪತ್ತೆ – ಇಬ್ಬರ ಬಂಧನ Read More »

ಕರಾವಳಿ

ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.30. ಇಲ್ಲಿನ ಬಲ್ಯ ಗ್ರಾಮದ ಕೆಮ್ಮತ ಕೂಟೇಲು ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆವೊಂದು ತೇಲಾಡುವ ಸ್ಥಿತಿಯಲ್ಲಿ ಭಾನುವಾರ ಅಪರಾಹ್ನ ಪತ್ತೆಯಾಗಿದೆ. ಮಹಿಳೆಯು ಕೆಂಪು ಬಣ್ಣದ ಚೂಡಿದಾರ್ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕಳೆದೆರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಸ್ಥಳೀಯ ವ್ಯಕ್ತಿಯೋರ್ವರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬಲ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ

ಜಿಲ್ಲೆಯ ಪೊಲೀಸರ ವರ್ಗಾವಣೆ ಪಟ್ಟಿ ರೆಡಿ…. ► ಹೊರ ಜಿಲ್ಲೆಗಳ ಪೊಲೀಸರು ಬರಲಿದ್ದಾರಾ ಮಂಗಳೂರಿಗೆ…?

(ನ್ಯೂಸ್ ಕಡಬ) newskadaba.com ಮಂಗಳೂರು, ಜು.23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ತಿಂಗಳಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಗೃಹ ಇಲಾಖೆ ಜಿಲ್ಲಾ ಎಸ್ಪಿ ಮತ್ತು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಲು ಚಿಂತನೆ ನಡೆಸಿದೆ. ಹೀಗಾಗಿ ಸಾರ್ವತ್ರಿಕ ವರ್ಗಾವಣೆ ನಡೆಸಲು ಇಲಾಖೆಯಿಂದ ಪಟ್ಟಿ ತಯಾರಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಮಂಗಳೂರಿನಲ್ಲಿ ನಡೆದ ಗಲಭೆ ಸಂಬಂಧ ಹಿರಿಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದರು. ಆದರೂ ಗಲಭೆಯನ್ನು ನಿಲ್ಲಿಸಲು ಸಾಧ್ಯವಾಗಿರಲಿಲ್ಲ. ಡಿಜಿಪಿ

ಜಿಲ್ಲೆಯ ಪೊಲೀಸರ ವರ್ಗಾವಣೆ ಪಟ್ಟಿ ರೆಡಿ…. ► ಹೊರ ಜಿಲ್ಲೆಗಳ ಪೊಲೀಸರು ಬರಲಿದ್ದಾರಾ ಮಂಗಳೂರಿಗೆ…? Read More »

ಕರ್ನಾಟಕ

ಶರತ್ ಮೇಲಿನ ಹಲ್ಲೆ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬಿ.ಸಿ.ರೋಡ್ ಚಲೋ ► ನಿಷೇಧಾಜ್ಞೆಯ ನಡುವೆಯೂ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.7. ಆರೆಸ್ಸೆಸ್ ಕಾರ್ಯಕರ್ತ ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯು ‘ಬಿ.ಸಿ.ರೋಡ್ ಚಲೋ’ ಘೋಷಿಸಿದ್ದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಹಿಂದೂ ಪರ ಸಂಘಟನೆಗಳ ಸದಸ್ಯರು ನಿಷೇಧಾಜ್ಞೆಯ ನಡುವೆಯೂ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿರುವುದರಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಬಿ.ಸಿ.ರೋಡಿನಲ್ಲಿನ ಅಂಗಡಿಮುಂಗಟ್ಟುಗಳು ಸ್ವಯಂಪ್ರೇರಿತವಾಗಿ ಮುಚ್ಚಲ್ಪಡುತ್ತಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಲು ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ

ಶರತ್ ಮೇಲಿನ ಹಲ್ಲೆ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬಿ.ಸಿ.ರೋಡ್ ಚಲೋ ► ನಿಷೇಧಾಜ್ಞೆಯ ನಡುವೆಯೂ ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿ Read More »

ಕರಾವಳಿ

ಗೋಳಿತ್ತಡಿ: ಭಿನ್ನ ಕೋಮಿನ ಜೋಡಿಗೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಇಲ್ಲಿನ ರಾಮಕುಂಜ ಗ್ರಾಮದ ಗೋಳಿತ್ತಡಿ ಪೇಟೆಯಲ್ಲಿ ಶನಿವಾರ ರಾತ್ರಿ ಅನ್ಯಕೋಮಿನ ವ್ಯಕ್ತಿಯ ಜೊತೆ ಮುಸ್ಲಿಂ ಮಹಿಳೆಯೋರ್ವಳು ಬೈಕಿನಲ್ಲಿ ತೆರಳಿದ್ದನ್ನು ಪ್ರಶ್ನಿಸಿ ಸ್ಥಳೀಯರ ತಂಡವೊಂದು ಹಲ್ಲೆ ನಡೆಸಿದೆ ಎಂದು ಕಡಬ ಠಾಣೆಗೆ ದೂರು ನೀಡಿದ ಘಟನೆ ಭಾನುವಾರದಂದು ನಡೆದಿದೆ. ಕೊೖಲ ಗ್ರಾಮದ ಕುದುಲೂರು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿದ್ದ ಐತ್ತೂರು ಗ್ರಾಮದ ಕೆರ್ಮಾಯಿ ನಿವಾಸಿ ಸೆಲ್ವಂ ಎಂಬವರ ಪುತ್ರ ಬಾಲರಾಜ್(48) ಶನಿವಾರ ಉಪ್ಪಿನಂಗಡಿಯಿಂದ ಕುದುಲೂರಿಗೆ ಬರುವಾಗ ಸೋಮವಾರಪೇಟೆಯ ಮುಸ್ಲಿಂ ಮಹಿಳೆಯನ್ನು ಬೈಕಿನಲ್ಲಿ

ಗೋಳಿತ್ತಡಿ: ಭಿನ್ನ ಕೋಮಿನ ಜೋಡಿಗೆ ತಂಡದಿಂದ ಹಲ್ಲೆ Read More »

ಕರಾವಳಿ
Scroll to Top