ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ – ಮಾಲಿನ್ಯ ನಿಯಂತ್ರಣ ಮಂಡಳಿ
(ನ್ಯೂಸ್ ಕಡಬ) newskadaba.com ಡಿ. 04 ಹರಿದ್ವಾರ: ಗಂಗಾ ನದಿ ನೀರು ‘ಬಿ’ ಕೆಟಗರಿಯಲ್ಲಿದ್ದು, ಕುಡಿಯಲು ಅಸುರಕ್ಷಿತ ಆದರೆ ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ ಬುಧವಾರ ತಿಳಿಸಿದೆ. ಉತ್ತರಾಖಂಡದ ಮಾಲಿನ್ಯ ನಿಯಂತ್ರಣ ಮಂಡಳಿಯು ಉತ್ತರ ಪ್ರದೇಶದ ಗಡಿಯುದ್ದಕ್ಕೂ ಹರಿದ್ವಾರದ ಸುಮಾರು ಎಂಟು ಸ್ಥಳಗಳಲ್ಲಿ ಪ್ರತಿ ತಿಂಗಳು ಗಂಗಾನದಿಯ ನೀರನ್ನು ಪರೀಕ್ಷಿಸುತ್ತದೆ. ಇತ್ತೀಚಿನ ಪರೀಕ್ಷೆಯಲ್ಲಿ ನವೆಂಬರ್ ತಿಂಗಳ ಗಂಗಾ ನದಿಯ ನೀರು ‘ಬಿ’ ಕೆಟಗರಿ ಎಂದು ಕಂಡುಬಂದಿದೆ. ನದಿಯ ನೀರನ್ನು ಐದು ವರ್ಗಗಳಾಗಿ ವಿಂಗಡಿಸಲಾಗಿದೆ […]
ಹರಿದ್ವಾರದಲ್ಲಿ ಗಂಗಾಜಲ ಕುಡಿಯಲು ಅಸುರಕ್ಷಿತ – ಮಾಲಿನ್ಯ ನಿಯಂತ್ರಣ ಮಂಡಳಿ Read More »
ರಾಷ್ಟ್ರೀಯ ನ್ಯೂಸ್
