ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 28. ಸದಾ ವಿವಾದದ ಟ್ವೀಟ್ ಮಾಡುತ್ತಲೇ ಇದ್ದು ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣದ ಆರೋಪ ಎದುರಿಸುತ್ತಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾರನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತುಮಕೂರು ಮೂಲದ ಶಕುಂತಲಾ, ಈ ಹಿಂದೆ ಕೂಡಾ ರೈಲ್ವೇ ದುರಂತಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮಾಡಿದ್ದು ಆಗ ಕೂಡ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಇದಕ್ಕೆ […]
ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಅರೆಸ್ಟ್ Read More »
ಕರ್ನಾಟಕ, ಕ್ರೈಮ್ ನ್ಯೂಸ್

