ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು […]

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ