PRAGATHI KANIYOOR

ಡಿ. 5ರಿಂದ 9ರ ವರೆಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಜತ ಸಂಭ್ರಮ

ಕಾಣಿಯೂರು : ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಡಿ.೫ರಿಂದ ೯ರ ವರೆಗೆ ಪ್ರಗತಿ ವಿದ್ಯಾಸಂಸ್ಥೆ ಹಾಗೂ ಬೆಳ್ಳಿಹಬ್ಬ ವರ್ಷಾಚರಣ ಸಮಿತಿ ವತಿಯಿಂದ ರಜತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಸಮಾಜದ ನಾನಾ ಕ್ಷೇತ್ರಗಳ ಸಾಧಕರ ಪಾಲ್ಗೊಳ್ಳುವಿಕೆ, ಸಂಪನ್ಮೂಲ ವ್ಯಕ್ತಿಗಳ ಉಪನ್ಯಾಸ, ಸಾಧಕರಿಗೆ ಸನ್ಮಾನ, ಖ್ಯಾತ ತಂಡಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ತಾರಾ ಮೆರುಗು, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯಲಿದೆ. ಗುರುವಾರ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಕಾರ್ಯಕ್ರಮ ಕುರಿತಾಗಿ ವಿವರ ನೀಡಿದ ಶಾಲಾ ಆಡಳಿತ ಸಮಿತಿ ಅಧ್ಯಕ್ಷ […]

ಡಿ. 5ರಿಂದ 9ರ ವರೆಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ರಜತ ಸಂಭ್ರಮ Read More »

ಕರಾವಳಿ, ಕರ್ನಾಟಕ

ಭರತ ನಾಟ್ಯ ಮನಸ್ವಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಸವಣೂರು : : ಕರ್ನಾಟಕ ರಾಜ್ಯ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಲಿಯವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ  ಪುತ್ತೂರು ದರ್ಬೆ ಶ್ರೀ ಶಾರದಾ ಕಲಾ ಕೇಂದ್ರದ ಸುದರ್ಶನ್ ಭಟ್ ಅವರ ಶಿಷ್ಯೆ ದೀಪ್ತಿಯವರ ಶಿಷ್ಯೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ೬ನೇ ತರಗತಿ ವಿದ್ಯಾರ್ಥಿನಿ ಮನಸ್ವಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಸವಣೂರು ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಮತ್ತು ಪ್ರಮೀಳಾ ದಂಪತಿಯ ಪುತ್ರಿ.

ಭರತ ನಾಟ್ಯ ಮನಸ್ವಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ Read More »

ಕರಾವಳಿ, ಕರ್ನಾಟಕ
Scroll to Top