prahlad joshi

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ಅಸ್ತು

(ನ್ಯೂಸ್‌ ಕಡಬ) newskadaba.com, ಆ.29: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಇದೀಗ ಗಣೇಶ ಹಬ್ಬದ ಉಡುಗೊರೆ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಒತ್ತಾಸೆಯಂತೆ ಹುಬ್ಬಳ್ಳಿ–ಜೋಧಪುರ್‌ ನಡುವೆ ನೇರ ರೈಲು ಸಂಚಾರವನ್ನು ಘೋಷಣೆ ಮಾಡಿದೆ. ಸೆಪ್ಟೆಂಬರ್‌ ತಿಂಗಳಿನಿಂದಲೇ ಹುಬ್ಭಳ್ಳಿ–ಜೋಧಪುರ್‌ ವಿಶೇಷ ರೈಲು ಸಂಚಾರ ಶುರು ಮಾಡಲಿದೆ. ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿತ್ಯ ಸಂಚಾರದ ರೈಲನ್ನಾಗಿ ಪರಿವರ್ತನೆಗೊಳಿಸುವ ಬಗ್ಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭರವಸೆ ನೀಡಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಈ […]

ಹುಬ್ಬಳ್ಳಿ-ಜೋಧಪುರ್‌ ನೇರ ರೈಲು ಸಂಚಾರಕ್ಕೆ ಅಸ್ತು Read More »

ಕರ್ನಾಟಕ

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು

(ನ್ಯೂಸ್‌ ಕಡಬ) newskadaba.com, ಆ.06:‌ ಬೆಂಗಳೂರು–ಬೆಳಗಾವಿ ನೂತನ ವಂದೇ ಭಾರತ್‌ ರೈಲು ಸೇರಿದಂತೆ ಒಟ್ಟು 3 ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆ.10ರಂದು ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರು–ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಇದೇ

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು Read More »

ಕರ್ನಾಟಕ

ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!*

(ನ್ಯೂಸ್ ಕಡಬ)newskadaba.com   ನವದೆಹಲಿ, ನ.22: ಕೋವಿಡ್ ಚಿಕಿತ್ಸೆಗೆ ಸಂಬಂಧಪಟ್ಟ ವರದಿ ಬಗ್ಗೆ ನೀಡಿದ ಹೇಳಿಕೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರಿಗೆ ನೇರವಾಗಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ. ಈ ಹಿಂದೆ ರಾಜ್ಯ ವಿಧಾನಸಭೆ ಉಪ ಚುನಾವಣೆ ವೇಳೆ ಸಚಿವರು ಪ್ರಚಾರ ಭಾಷಣದಲ್ಲಿ ‘ಬಿಜೆಪಿ ಸರ್ಕಾರದ ಅವಧೀಲಿ ಕೋವಿಡ್ ಹಗರಣ ನಡೆದಿದೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸುವಾಗ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ವರದಿ ಬಗ್ಗೆ ಪ್ರಸ್ತಾಪಿಸಿದ್ದು ವಿವಾದ ಹುಟ್ಟು

ಕೋವಿಡ್ ವರದಿ ಬಗ್ಗೆ ವಿವಾದಾತ್ಮಕ ಹೇಳಿಕೆ; ನ್ಯಾಯಮೂರ್ತಿಗಳಿಗೆ ಕ್ಷಮೆ ಕೋರಿದ ಸಚಿವ ಪ್ರಹ್ಲಾದ್ ಜೋಶಿ!* Read More »

ಕರ್ನಾಟಕ

ಬಿಜೆಪಿ ಟಿಕೆಟ್ ವಂಚನೆ: ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧದ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸಹಿತ ಮೂವರ ವಿರುದ್ಧ ಸುನೀತಾ ಚವ್ಹಾಣ್ ಎಂಬುವರು ನೀಡಿದ ದೂರಿನ ಅನ್ವಯ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇವರುಗಳು ಭರವಸೆ ನೀಡಿ ಎರಡು ಕೋಟಿ ರೂಪಾಯಿ ಪಡೆದು ಟಿಕೆಟ್ ಕೊಡಿಸದೆ, ಹಣವನ್ನು ವಾಪಸ್ ನೀಡದೆ ಮೋಸ ಮಾಡಿದ್ದಾರೆ, ಹಣ

ಬಿಜೆಪಿ ಟಿಕೆಟ್ ವಂಚನೆ: ಪ್ರಹ್ಲಾದ್ ಜೋಶಿ ಸಹೋದರ, ಸಹೋದರಿ ವಿರುದ್ಧದ ಎಫ್ ಐ ಆರ್ Read More »

ರಾಷ್ಟ್ರೀಯ ನ್ಯೂಸ್
Scroll to Top