pramod mutalik

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್

(ನ್ಯೂಸ್ ಕಡಬ) newskadaba.com ಜ.13 ಹಾಸನ: ಸಕಲೇಶಪುರದಲ್ಲಿ ಇತ್ತಿಚೆಗೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಹಾಗೂ ಇತರರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.9 ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಮೋದ್‌ ಮುತಾಲಿಕ್‌ ಭಾಷಣ ಮಾಡಿದ್ದರು. ಗುಪ್ತ ಮಾಹಿತಿ ಸಿಬ್ಬಂದಿ ಶ್ರೀಧರ್‌ ಎಂ.ಕೆ ಅವರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್‌‍ 2023, U/S-196 (1), 353 (2), 3 (5) ಅಡಿ […]

ಹಾಸನ : ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ ಐ ಆರ್ Read More »

ಕರ್ನಾಟಕ

ಪ್ರಮೋದ್ ಮುತಾಲಿಕ್ ರಾಜೀನಾಮೆ ಘೋಷಣೆ- ನೂತನ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ ಆಯ್ಕೆ

(ನ್ಯೂಸ್ ಕಡಬ) newskadaba.com ಹಾವೇರಿ, ಜು. 31. ಇದುವರೆಗೂ ಅಧ್ಯಕ್ಷರಾಗಿದ್ದ ಪ್ರಮೋದ್ ಮುತಾಲಿಕ್ ಅವರು ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ವಯಂ ನಿವೃತ್ತಿ ಘೋಷಿಸಿದ್ದು, ಇದೀಗ ಸಿದ್ದಲಿಂಗ ಸ್ವಾಮೀಜಿ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಾರಡಗಿ ಗ್ರಾಮದಲ್ಲಿ ಶ್ರೀರಾಮ ಸೇನಾ ಪ್ರಾಂತ ಅಭ್ಯಾಸ ವರ್ಗದಲ್ಲಿ ಪ್ರಮೋದ್ ಮುತಾಲಿಕ್ ಸ್ವಯಂ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಕರ್ನಾಟಕ ಶ್ರೀ ರಾಮಸೇನೆಯ ರಾಜ್ಯಾದ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ.

ಪ್ರಮೋದ್ ಮುತಾಲಿಕ್ ರಾಜೀನಾಮೆ ಘೋಷಣೆ- ನೂತನ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ ಆಯ್ಕೆ Read More »

ಕರ್ನಾಟಕ
Scroll to Top