ಕೊಲ್ಯೊಟ್ಟು : ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ

ಕಾಣಿಯೂರು :  ನೆಹರು ಯುವ ಕೇಂದ್ರ ಮಂಗಳೂರು,ತಾಲೂಕು ಯುವಜನ ಒಕ್ಕೂಟ ಪುತ್ತೂರು ಹಾಗೂ ಪ್ರಮುಖಿ ಮಹಿಳಾ ಮಂಡಲ ಕೊಲ್ಯೊಟ್ಟು ನೆಲ್ಯಾಡಿ ಇದರ ವತಿಯಿಂದ ಕೊಲ್ಯೊಟ್ಟು ಅಂಗನವಾಡಿ  ಕೇಂದ್ರದಲ್ಲಿ ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ ಮಂಗಳವಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸಂಪಾವತಿ ಮಾತನಾಡಿ, ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದ ಪಂಡಿತ್ ದೀನ್ ದಯಾಳ್ ಉಪಾದ್ಯಾಯರು ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು.ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದರು. […]

ಕೊಲ್ಯೊಟ್ಟು : ಪಂಡಿತ್ ದೀನ್ ದಯಾಳ್ ಉಪಾದ್ಯಾಯರ ಜನ್ಮದಿನಾಚರಣೆ Read More »

ಕರಾವಳಿ, ಕರ್ನಾಟಕ