Prathap simha

ಅರಶಿನ, ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ: ಪ್ರತಾಪ್‌ ಸಿಂಹ

(ನ್ಯೂಸ್‌ ಕಡಬ) newskadaba.com, ಆ.27: ಅರಶಿನ, ಕುಂಕುಮದ ಬಗ್ಗೆ ಬಾನು ಮುಷ್ತಾಕ್‌ ಅವರಿಗೆ ಏಕೆ ತಕರಾರು?. ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರೂ ಕುಂಕುಮ ಕೊಡುತ್ತಾರೆ. ದೇವಾಲಯಕ್ಕೆ ಹೋದರೆ ಕುಂಕುಮ, ಪ್ರಸಾದ ನೀಡುತ್ತಾರೆ. ಇಂತ ಕುಂಕುಮವೇ ಬಾನು ಮುಷ್ತಾಕ್‌ ಅವರಿಗೆ ಕಿರಿಕಿರಿ ಉಂಟು ಮಾಡಿದೆ. ಅರಶಿನ ಕುಂಕುಮದ ಬಗ್ಗೆ ಅವರಿಗೆ ದ್ವೇಷದ ಭಾವನೆ ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಂ ಎನ್ನುವ ಕಾರಣಕ್ಕೆ ಅವರನ್ನು ವಿರೋಧಿಸುತ್ತಿಲ್ಲ. ಬಾನು ಮುಷ್ತಾಕ್‌ […]

ಅರಶಿನ, ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ: ಪ್ರತಾಪ್‌ ಸಿಂಹ Read More »

ಕರ್ನಾಟಕ

ಸಂಸದ ಪ್ರತಾಪ್ ಸಿಂಹ ‘ಪ್ರತಾಪ’ಕ್ಕೆ ಬಿಜೆಪಿಯಲ್ಲಿಯೇ ಅಸಮಾಧಾನ ► ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಘಟಕದಿಂದ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.06. ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ನಡವಳಿಕೆಯು ಬಿಜೆಪಿ ವಲಯದಲ್ಲೇ ಬೇಸರ ಸೃಷ್ಟಿಸಿದ್ದು, ಪಕ್ಷದ ಹೈಕಮಾಂಡ್‍ಗೆ ಅವರ ವಿರುದ್ಧ ರಾಜ್ಯ ಘಟಕದ ಕೆಲವರು ದೂರು ನೀಡಿದ್ದಾರೆ. ಯುವಮೋರ್ಚಾ ಕಾರ್ಯಕರ್ತರನ್ನು ಹುರಿದುಂಬಿಸಲು ಹೋಗಿ ಫೇಸ್‍ಬುಕ್‍ನಲ್ಲಿ ಲೈವ್ ಕೊಟ್ಟು ಪಕ್ಷದೊಳಗೆ ನಡೆದ ವಿಷಯಗಳನ್ನು ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತಂದು ಮುಜುಗರ ತಂದಿದ್ದಾರೆ ಅಲ್ಲದೇ ಪಕ್ಷಕ್ಕೆ ಮತ್ತಷ್ಟು ಇರಿಸು-ಮುರಿಸು ಉಂಟಾಗುವಂತೆ

ಸಂಸದ ಪ್ರತಾಪ್ ಸಿಂಹ ‘ಪ್ರತಾಪ’ಕ್ಕೆ ಬಿಜೆಪಿಯಲ್ಲಿಯೇ ಅಸಮಾಧಾನ ► ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಘಟಕದಿಂದ ದೂರು Read More »

ಕರ್ನಾಟಕ
Scroll to Top