ಬೆಳಂದೂರು ಕಾಲೇಜಿಗೆ ಕಾಣಿಯೂರು ಶ್ರೀ ಭೇಟಿ

ಬೆಳಂದೂರು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಸೋಮವಾರ ಭೇಟಿ ನೀಡಿದರು. ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿ ಮನೆಯಿಂದಲೇ ಮಕ್ಕಳ ಸಂಸ್ಕಾರ ರೂಪುಗೊಳ್ಳುವುದು. ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಗಿಡ ನೆಡುವ ಕಾರ್ಯವನ್ನೂ ಮಾಡಬೇಕು. ಈ ಮೂಲಕ ಉತ್ತಮ ವಾತಾವರಣವನ್ನು ನಿರ್ಮಿಸಬೇಕು. ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ಪಠ್ಯ ಹಾಗೂ ಇನ್ನಿತರ ವಿಚಾರಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಉತ್ತಮ ಪ್ರಜೆಗಳಾಗಿ ಬೆಳಗಬೇಕೆಂದು ಸ್ವಾಮೀಜಿ ಆಶಿಸಿದರು. ಪೂರ್ಣಕುಂಭ ಸ್ವಾಗತ ಸ್ವಾಮೀಜಿಯವರನ್ನು ವಿದ್ಯಾರ್ಥಿಗಳು ಪೂರ್ಣಕುಂಭ […]

ಬೆಳಂದೂರು ಕಾಲೇಜಿಗೆ ಕಾಣಿಯೂರು ಶ್ರೀ ಭೇಟಿ Read More »

ಕರಾವಳಿ