ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

(ನ್ಯೂಸ್‌ ಕಡಬ) newskadaba.com,  ಸೆ.02: ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದರು. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.  

ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್