president

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ

(ನ್ಯೂಸ್‌ ಕಡಬ) newskadaba.com, ಸೆ.10  ನವದೆಹಲಿ: ದೇಶವು ಈಗ ಹೊಸ ಉಪರಾಷ್ಟ್ರಪತಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಈ ನಡುವೆ ದೇಶದ ಅತ್ಯಂತ ಉನ್ನತ ಹುದ್ದೆಯನ್ನು ಅಲಂಕರಿಸಿರುವ ವ್ಯಕ್ತಿಯೊಬ್ಬರು ನೆನಪಾಗುತ್ತಾರೆ. ಇದೊಂದು ದೇಶದ ಇತಿಹಾಸದಲ್ಲೊಂದು ಗಮನಾರ್ಹ ಅಧ್ಯಾಯ. ಈ ಉನ್ನತ ಹುದ್ದೆಯನ್ನು ಅಲಂಕರಿಸಿದ ಏಕೈಕ ವ್ಯಕ್ತಿ ಎಂದರೆ ನ್ಯಾಯಮೂರ್ತಿ ಮೊಹಮ್ಮದ್ ಹಿದಾಯತುಲ್ಲಾ ಇವರು ದೇಶದ ಮುಖ್ಯ ನ್ಯಾಯಮೂರ್ತಿಯಾಗಿ ಹಂಗಾಮಿ ರಾಷ್ಟ್ರಪತಿಯಾಗಿ ಮತ್ತು ಉಪರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಮೊಹಮ್ಮದ್ ಹಿದಾಯತುಲ್ಲಾ 1905ರ ಡಿಸೆಂಬರ್ 17ರಂದು ಜನಿಸಿದ ಹಿದಾಯತುಲ್ಲಾ ಅವರು ಕಾನೂನು ವೃತ್ತಿಜೀವನವನ್ನು ಪ್ರಾರಂಭಿಸಿ ಉನ್ನತ […]

ಸಿಜೆಐ, ರಾಷ್ಟ್ರಪತಿ, ಉಪ ರಾಷ್ಟ್ರಪತಿ…. ದೇಶದ 3 ಉನ್ನತ ಹುದ್ದೆಯನ್ನು ಪಡೆದ ಏಕೈಕ ವ್ಯಕ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಕೆಎಂಎಫ್‌ ನೂತನ ಅಧ್ಯಕ್ಷರಾಗಿ ಸಿದ್ದರಾಮಯ್ಯರವರ ಆಪ್ತ, ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು, ಈ ವೇಳೆ ಭೀಮಾ ನಾಯ್ಕ್​ಗೆ ಎದುರಾಳಿಯಾಗಿ ಯಾರೂ ಕೂಡ ನಾಮಪತ್ರವನ್ನು ಸಲ್ಲಿಸಿರಲಿಲ್ಲ, ಹೀಗಾಗಿ ಭೀಮಾ ನಾಯ್ಕ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧ ಆಯ್ಕೆ Read More »

ಕರ್ನಾಟಕ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.23. ಹಿಂದೂ ಜಾಗರಣ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ಕಡಬದ ಉದ್ಯಮಿ ಹರೀಶ್ ಉಂಡಿಲ ಮತ್ತು ಕಾರ್ಯದರ್ಶಿಯಾಗಿ ಮಲ್ಲೇಶ್ ಆಲಂಕಾರು ಆಯ್ಕೆಯಾಗಿದ್ದಾರೆ. ಆಲಂಕಾರು ಶ್ರೀ ಭಾರತೀ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಈ ಆಯ್ಕೆ ನಡೆಯಿತು. ಸಂಚಾಲಕರಾಗಿ ವೆಂಕಟ್ರಮಣ ಕುತ್ಯಾಡಿ, ನಿಧಿ ಪ್ರಮುಖರಾಗಿ ಗೋವಿಂದ ರಾಜ್ ಭಟ್ ಮರ್ದಾಳ, ಸಹಸಂಚಾಲಕರಾಗಿ ಪ್ರಮೋದ್ ರೈ ಮರ್ದಾಳ, ಮೋಹನದಾಸ್ ಪುಂಜ ಕುಂತೂರು, ಕಾನೂನು ಸಲಹೆಗಾರರಾಗಿ ನ್ಯಾಯವಾದಿ ಪ್ರಶಾಂತ್ ಪಂಜೋಡಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಂದರ್ಭದಲ್ಲಿ ಸಂಘಟನೆಯ

ಹಿಂದೂ ಜಾಗರಣಾ ವೇದಿಕೆಯ ಕಡಬ ತಾಲೂಕು ಅಧ್ಯಕ್ಷರಾಗಿ ► ಉದ್ಯಮಿ ಹರೀಶ್ ಉಂಡಿಲ ಆಯ್ಕೆ Read More »

ಕರಾವಳಿ

ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.06. ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಅವರನ್ನು 272 ಮತಗಳ ಅಂತರದಿಂದ ಸೋಲಿಸುವ ಮೂಲಕ 15ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ ಆಗಿದ್ದಾರೆ.  ಒಟ್ಟು 785 ಮತದಾರರ ಪೈಕಿ 771 ಅಭ್ಯರ್ಥಿಗಳು ಮತ ಚಲಾಯಿಸಿದ್ದು, ಬಿಜೆಪಿಯ ಇಬ್ಬರು ಸೇರಿ 14 ಮಂದಿ ಮತ ಹಾಕಿರಲಿಲ್ಲ. 516 ಸಂಸದರು ಎನ್‍ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ಪರ ಮತ ಚಲಾಯಿಸಿದರೆ,  244 ಮಂದಿ ಸಂಸದರು ಯುಪಿಎ ಅಭ್ಯರ್ಥಿ

ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಲಂಚದ ಆರೋಪ ಆಧಾರ ರಹಿತ ► ಬಿಳಿನೆಲೆ ಗ್ರಾ.ಪಂ ಅಧ್ಯಕ್ಷರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕಟ್ಟಡ ಪರವಾನಗಿ ನೀಡಲು ಲಂಚ ಕೇಳಿದ್ದಾರೆ ಎಂದು ಉದ್ಯಮಿ ಕೆ.ಟಿ. ತೋಮ್ಸನ್ ಮಾಡಿರುವ ಅರೋಪ ಆಧಾರ ರಹಿತವಾಗಿದ್ದು, ಈ ವಿಚಾರದಲ್ಲಿ ಯಾವುದೇ ಸತ್ಯ ಪ್ರಮಾಣಕ್ಕೆ ಸಿದ್ದ ಎಂದು ಬಿಳಿನೆಲೆ ಗ್ರಾ.ಪಂ ಅಧ್ಯಕ್ಷೆ ಶಾರದ ದಿನೇಶ್ ಹೇಳಿದರು. ಅವರು ಬುಧವಾರ ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಪಂಚಾಯಿತಿ ಸದಸ್ಯಳಾಗಿ ಅಧ್ಯಕ್ಷಳಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪುರಕವಾಗಿ ಕೆಲಸ ಮಾಡುತ್ತಿದ್ದೆನೆ. ನಾನು ಉತ್ತಮ ರೀತಿಯಲ್ಲಿ ಸಮಾಜ ಸೇವೆ

ಲಂಚದ ಆರೋಪ ಆಧಾರ ರಹಿತ ► ಬಿಳಿನೆಲೆ ಗ್ರಾ.ಪಂ ಅಧ್ಯಕ್ಷರ ಸ್ಪಷ್ಟನೆ Read More »

ಕರಾವಳಿ

ಭಾರತದ 14ನೇ ರಾಷ್ಟ್ರಪತಿಯಾಗಿ ಇಂದು ಕೋವಿಂದ್ ಪ್ರಮಾಣ ವಚನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.25. ಭಾರತದ 14 ನೇ ರಾಷ್ಟ್ರಪತಿಯಾಗಿ ಎನ್ ಡಿಎಯ ರಾಮನಾಥ್ ಕೋವಿಂದ್ ಪಾರ್ಲಿಮೆಂಟಿನ ಸೆಂಟ್ರಲ್ ಹಾಲಿನಲ್ಲಿ ಮಂಗಳವಾರದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರಿಗೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಜೆ.ಎಸ್.  ಖೇಹರ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಜುಲೈ 17 ರಂದು ನಡೆದಿದ್ದ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರನ್ನು ರಾಮನಾಥ್ ಕೋವಿಂದ್ ಸೋಲಿಸಿದ್ದು, ಭಾರತದ 14ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿ,

ಭಾರತದ 14ನೇ ರಾಷ್ಟ್ರಪತಿಯಾಗಿ ಇಂದು ಕೋವಿಂದ್ ಪ್ರಮಾಣ ವಚನ Read More »

ರಾಷ್ಟ್ರೀಯ ನ್ಯೂಸ್

ಭಾರತದ 14ನೆ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು.20. ಎನ್‌ಡಿಎ ನೇತೃತ್ವದ ಅಭ್ಯರ್ಥಿ ರಾಮನಾಥ್ ಕೋವಿಂದ್ ಭಾರತದ 14ನೆ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ರಾಮನಾಥ್ ಕೋವಿಂದ್ ಒಟ್ಟು 7,02, 044 ಮತಗಳನ್ನು ಪಡೆದರೆ, ಮೀರಾಕುಮಾರ್ 3,67,314 ಮತಗಳನ್ನು ಪಡೆದಿದ್ದಾರೆ. ಯುಪಿಎ ಬೆಂಬಲಿತ ಅಭ್ಯರ್ಥಿ ಮೀರಾಕುಮಾರ್‌ರನ್ನು ಕೋವಿಂದ್ 3,34,730 ಮತಗಳ ಅಂತರದಿಂದ ಮಣಿಸಿದ್ದಾರೆ.

ಭಾರತದ 14ನೆ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್
Scroll to Top