press club

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಈ ಸಂಜೆ ಪತ್ರಿಕೆಯ ಹಿರಿಯ ವರದಿಗಾರ ರಮೇಶ್ ಎಂ.ಪಾಳ್ಯ ಅವರು ಆಯ್ಕೆಯಾಗಿದ್ದಾರೆ. ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್‍ ಪಾಳ್ಯ ಅವರು 7 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ವಿನೋದ್‍ ಕುಮಾರ್ ಅವರನ್ನು ಒಂದು ಮತಗಳ ಅಂತರದಿಂದ ಸೋಲಿಸಿದ್ದಾರೆ. ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಅವರು ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಹಿರಿಯ ಛಾಯಾಗ್ರಾಹಕ ಮೋಹನ್‍ ಕುಮಾರ್ ಆಯ್ಕೆಯಾಗಿದ್ದಾರೆ.

ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ರಮೇಶ್ ಪಾಳ್ಯ ಆಯ್ಕೆ Read More »

ಕರ್ನಾಟಕ

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

 (ನ್ಯೂಸ್ ಕಡಬ) newskadaba.com ಮ0ಗಳೂರು. ಆ.05. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ  ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ  ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ.

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ Read More »

ಕರಾವಳಿ

 ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.26. ಸಾಮಾಜಿಕ ಜಾಲತಾಣಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರಸಕ್ತ ಕಾಲಘಟ್ಟದಲ್ಲಿ ಮುದ್ರಣಾ ಮಾಧ್ಯಮಕ್ಕೆ ಸವಾಲಾಗಿದ್ದು, ವರದಿಗಾರರು ಕ್ಲಿಷ್ಟಕರ ಸನ್ನಿವೇಶದಲ್ಲಿ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಮಾಜದ ಅಭಿವೃದ್ದಿಗೆ ಪುರಕವಾದ ವರದಿ ನೀಡಿದಾಗ ಪತ್ರಕರ್ತನ ಘನತೆ ಹೆಚ್ಚುತ್ತದೆ ಎಂದು ಪುತ್ತೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎನ್. ಸುಬ್ರಹ್ಮಣ್ಯ ರಾವ್ ಹೇಳಿದರು. ಅವರು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಶ್ರೀ ರಾಮಕುಂಜೇಶ್ವರ ಮಹಾ ವಿದ್ಯಾಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ

 ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ
Scroll to Top