press

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ.

(ನ್ಯೂಸ್ ಕಡಬ) newskadaba.com .ಕಡಬ, ಅ.10. ಬಿಳಿನೆಲೆ ಗ್ರಾಮ ಪಂಚಾಯತಿಯ ನೆಟ್ಟಣ ಸಮೀಪದ ಮೇರೊಂಜಿ ಎಂಬಲ್ಲಿ ನಿರ್ಮಿಸಲಾದ ಕಟ್ಟಡಕ್ಕೆ ಗ್ರಾಮ ಪಂಚಾಯತಿಯಿಂದ ಡೋರ್ ನಂಬರ್ ನೀಡದೆ ಇರುವುದರಿಂದ ವಿದ್ಯುತ್ ಸಂಪರ್ಕಕ್ಕೆ ತೊಂದರೆ ಉಂಟಾಗಿದ್ದು, ಅಕ್ಟೋಬರ್ 12ರ ಗುರುವಾರದೊಳಗಡೆ ಡೋರ್ ನಂಬರ್ ನೀಡದೆ ಇದ್ದಲ್ಲಿ 13 ಶುಕ್ರವಾರದಿಂದ ಪಂಚಾಯತ್ ಎದುರುಗಡೆ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಕಟ್ಟಡ ಮಾಲಕ ಥೋಮ್ಸನ್ ಕೆ.ಟಿ ಹೇಳಿದ್ದಾರೆ. ಅವರು ಮಂಗಳವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಮೇರೊಂಜಿ ಎಂಬಲ್ಲಿರುವ ವರ್ಗ ಜಮೀನನ್ನು […]

ವಾಣಿಜ್ಯ ಕಟ್ಟಡಕ್ಕೆ ಡೋರ್ ನಂಬ್ರ ನೀಡಲು ಬಿಳಿನೆಲೆ ಗ್ರಾ.ಪಂ.ನಿಂದ ವಿಳಂಬ ►ಅ.13 ಶುಕ್ರವಾರದಿಂದ ಪಂಚಾಯತ್ ಎದುರು ಸತ್ಯಾಗ್ರಹ: ತೋಮ್ಸನ್ ಕೆ.ಟಿ. Read More »

ಕರಾವಳಿ

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

 (ನ್ಯೂಸ್ ಕಡಬ) newskadaba.com ಮ0ಗಳೂರು. ಆ.05. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ  ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ  ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ.

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ Read More »

ಕರಾವಳಿ
Scroll to Top