pressmeet

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಯಾವುದೇ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಅಗತ್ಯವಿಲ್ಲದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳುವಾಗ ಎಚ್ಚರಿಕೆ ಅತೀ ಅಗತ್ಯ ಎಂದು ಕಡಬ ತಾಲೂಕಿನ ಐತ್ತೂರು ನಿವಾಸಿ ಚಂದ್ರಶೇಖರ್ ರವರು ಹೇಳಿದರು. ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಸುಮಾರು ಒಂದು ವರ್ಷಗಳ ಕಾಲ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ವಾಪಾಸಾಗಿರುವ ಅವರು ಗುರುವಾರದಂದು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಮನವಿ ಮಾಡಿದರು. ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಹ್ಯಾಕರ್‌ಗಳ […]

ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಆರೋಪಿ ರಾಜ್ ಹೊಸ್ಮಠ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದ.ಕ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ‌. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ದೇವಳದ ಬಳಿಯಿರುವ ಸ್ವಯಂಘೋಷಿತ ಸಂಘಟನಾ ಕಛೇರಿಯಲ್ಲಿ ಇಬ್ಬರಿಗೆ ಕಿರುಕುಳ ನೀಡಿದ್ದು, ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಮುಂದಿನ ಹತ್ತು ದಿನಗಳೊಳಗೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ Read More »

ಕರಾವಳಿ, ಕರ್ನಾಟಕ

ಈ ವರ್ಷ ನನ್ನ ಕೊನೆಯ ದಸರಾ ಆಚರಣೆ ► ಜನಾರ್ಧನ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19, ‘ಮುಂದಿನ ನವರಾತ್ರಿ, ಉತ್ಸವವನ್ನು ನಾನು ನೋಡುತ್ತೇನೋ ಇಲ್ಲವೊ ಗೊತ್ತಿಲ್ಲ. ಬಹುಶಃ ಈ ಬಾರಿಯ ದಸರಾ ನನ್ನ ಕೊನೆಯ ಆಚರಣೆ ಆದರೂ ಅಚ್ಚರಿ ಇಲ್ಲ. ಇದು ನನ್ನ ಕೊನೇ ಸುದ್ದಿಗೋಷ್ಠಿ ಇದ್ದರೂ ಇರಬಹುದು’ ಎಂದು ವಿಷಾದಭರಿತ ಮಾತುಗಳನ್ನಾಡಿದವರು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ. ಮಂಗಳೂರಿನ ಕುದ್ರೋಳಿ ಕ್ಷೇತ್ರದಲ್ಲಿ ದಸರಾ ಆಚರಣೆ ಕುರಿತು ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೀತಿ ವಿಷಾದದ ಮಾತನ್ನು ನುಡಿದು ಕೊನೆಗೆ ಮೌನಕ್ಕೆ ಜಾರಿದರು.

ಈ ವರ್ಷ ನನ್ನ ಕೊನೆಯ ದಸರಾ ಆಚರಣೆ ► ಜನಾರ್ಧನ ಪೂಜಾರಿ Read More »

ಕರಾವಳಿ

ಸರಿಯಾದ ದಾಖಲೆ ನೀಡಿದರೂ ಪರವಾನಿಗೆ ನೀಡಲು ವಿಳಂಬ ಧೋರಣೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರಿಂದ ಲಂಚದ ಬೇಡಿಕೆ: ಕೆ.ಟಿ. ತೋಮ್ಸನ್ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜು.31. ಬಿಳಿನೆಲೆ ಗ್ರಾಮ ಪಂಚಾಯತ್ಗೆ ಕಟ್ಟಡ ಪರವಾನಿಗೆ ಪಡೆಯಲು ಸರಿಯಾದ ದಾಖಲೆಗಳನ್ನು ನೀಡಿದ್ದರೂ ಪಂಚಾಯತಿಯಲ್ಲಿ ಪರವಾನಿಗೆ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರಲ್ಲದೆ ಬೇರೆಯವರ ವೈಯಕ್ತಿಯ ವಿಚಾರದಲ್ಲಿ ನನಗೆ ವಿನಾಃ ಕಾರಣ ಬಡಾವಣೆ ನಿರ್ಮಾಣ ಕೆಲಸಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂದು ಕೆ.ಟಿ. ತೋಮ್ಸನ್ ಆರೋಪಿಸಿದ್ದಾರೆ. ಅವರು ಸೋಮವಾರದಂದು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಬಿಳಿನೆಲೆ ಗ್ರಾಮದ ಸ.ನಂ. 9/4ಎರಲ್ಲಿ 0/07 ಎಕ್ರೆ ಜಾಗವು ನನ್ನ ಪಟ್ಟಾ ಜಾಗವಾಗಿರುತ್ತದೆ. ಈ ಜಾಗವು ನೆಟ್ಟಣದಿಂದ ಸುಮಾರು 750 ಮೀಟರ್ ದೂರದಲ್ಲಿರುತ್ತದೆ.

ಸರಿಯಾದ ದಾಖಲೆ ನೀಡಿದರೂ ಪರವಾನಿಗೆ ನೀಡಲು ವಿಳಂಬ ಧೋರಣೆ ► ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷರಿಂದ ಲಂಚದ ಬೇಡಿಕೆ: ಕೆ.ಟಿ. ತೋಮ್ಸನ್ ಆರೋಪ Read More »

ಕರಾವಳಿ
Scroll to Top