prime minister modi

ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ

 (ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ (ಶಾಂಘೈ ಸಹಕಾರ ಸಂಸ್ಥೆ) ಶೃಂಗಸಭೆ ಈ ಬಾರಿ ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಚರ್ಚೆಗಳಿಗೆ ವೇದಿಕೆಯಾಗಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಚೀನಾದ ಪ್ರವಾಸ ದೇಶ-ವಿದೇಶಗಳಲ್ಲಿ ಗಮನಸೆಳೆದಿದೆ. ಈ ಪ್ರವಾಸದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪತ್ರ ಬರೆದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ದೇವೇಗೌಡರು, “ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ, […]

ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಬೆಂಗಳೂರು- ಮಧುರೈ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ವಂದೇ ಭಾರತ್ ರೈಲುಗಳ ಪಟ್ಟಿ: ಬೆಂಗಳೂರು- ಮಧುರೈ (ರೈಲು ನಂ. 20671/20672) ಮೀರತ್- ಲಖನೌ (ರೈಲು ನಂ. 22490/22489) ಚೆನ್ನೈ- ನಾಗರಕೋಯಿಲ್ (ರೈಲು ನಂ. 20627/20628) ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.19. ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನವು ಭಾನುವಾರದಂದು ಮುಕ್ತಾಯವಾಗಿದ್ದು, ವಿವಿಧ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಬಹುತೇಕ ಸಂಸ್ಥೆಗಳ ಎಕ್ಸಿಟ್ ಪೋಲ್ ಗಳ ಪ್ರಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟವು ಸರ್ಕಾರ ರಚಿಸುವುದು ಖಚಿತವಾಗಿದೆ. ಕರ್ನಾಟಕದಲ್ಲೂ ಬಿಜೆಪಿಯು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದ್ದು, ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟಕ್ಕೆ ಶಾಕ್‌ ನೀಡಲಿದೆ.   ಎಬಿಪಿ ನ್ಯೂಸ್:

ಯಾರಾಗ್ತಾರೆ ಭಾರತದ ಮುಂದಿನ ಪ್ರಧಾನಿ..? ➤ ಕರ್ನಾಟಕದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೆ..? ➤ ಹೊರಬಿತ್ತು 2019ರ ಲೋಕಸಭಾ ಚುನಾವಣೋತ್ತರ ಸಮೀಕ್ಷೆ Read More »

ರಾಷ್ಟ್ರೀಯ ನ್ಯೂಸ್

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಮನಿಲಾ, ನ.13. ಮೂರು ದಿನಗಳ ಕಾಲ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳ್ಳಂಬೆಳಗ್ಗೆ ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾಗಿದ್ದರು. ಮೂರು ದಿನಗಳ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಮೋದಿ ಅವರು ಲಾಸ್ ಬನೋಸ್‍ನಲ್ಲಿರುವ ಅಂತರಾಷ್ಟ್ರೀಯ ಅಕ್ಕಿ ಸಂಶೋಧನಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದರು. ಈ ವೇಳೆ ಫಿಲಿಪ್ಪಿನ್ಸ್ ಅಧ್ಯಕ್ಷರ ಜೊತೆಗೂಡಿ ಹಾರೆಯಿಂದ ಹೊಲದ ಮಣ್ಣು ತೆಗೆದು ಒಂದು ಗಿಡವನ್ನು ನೆಟ್ಟಿದ್ದಾರೆ. ನಂತರ ಅಕ್ಕಿ ಪ್ರಯೋಗಾಲಯವನ್ನು ಇಬ್ಬರು ಜೊತೆಯಾಗಿ ಉದ್ಘಾಟಿಸಿದರು. ಐಆರ್‍ಆರ್‍ಐ

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!! Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top