ಫೆ.26ಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದ ಸುಮಾರು 12 ಅಮೃತ ಭಾರತ ನಿಲ್ದಾಣಗಳಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 24. ಭಾರತೀಯ ರೈಲ್ವೇಯು ರಾಜ್ಯದಲ್ಲಿ ರೈಲಿನ ಮೂಲಸೌಕರ್ಯವನ್ನು ನವೀಕರಿಸುವ ಸಲುವಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ದಾಖಲೆಯ 7,524 ಕೋಟಿ ರೂಪಾಯಿ ಹಣವನ್ನು ಬಿಡುಗಡೆಗೊಳಿಸಿದ್ದು ಈ ಹಿನ್ನೆಲೆಯಲ್ಲಿ ಫೆಬ್ರವರಿ 26, 2024 ರಂದು ಮಧ್ಯಾಹ್ನ 12:30 ಗಂಟೆಗೆ ಮಾನ್ಯ ಭಾರತದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದಲ್ಲಿ ಸುಮಾರು 12 ಅಮೃತ ಭಾರತಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 26, 2024ರಂದು ಮಧ್ಯಾಹ್ನ […]

ಫೆ.26ಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೈಸೂರು ವಿಭಾಗದ ಸುಮಾರು 12 ಅಮೃತ ಭಾರತ ನಿಲ್ದಾಣಗಳಿಗೆ ಶಂಕುಸ್ಥಾಪನೆ Read More »

ಕರಾವಳಿ, ಕರ್ನಾಟಕ