prime minister

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ

(ನ್ಯೂಸ್ ಕಡಬ) newskadaba.com ತಿರುಪತಿ, ನ. 25. ಪ್ರಧಾನಿ ನರೇಂದ್ರ ಮೋದಿಯವರು ನ. 27 ರಂದು ವಿಶ್ವವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿಯವರು ನ. 26ರ ರಾತ್ರಿ ತಿರುಪತಿಯಲ್ಲಿ ವಾಸ್ತವ್ಯ ಹೂಡಲಿದ್ದು, ನ.27 ರಂದು ಬೆಳಗ್ಗೆ 8 ಗಂಟೆಗೆ ತಿರುಪತಿಯ ಭಗವಾನ್‌ ಬಾಲಾಜಿಯ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಈ ವೇಳೆ ಪ್ರಧಾನಿ ಜೊತೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಮತ್ತು ರಾಜ್ಯ ಸಚಿವರು ಹಾಗೂ ಸಂಸದರು ಪೂಜೆಯಲ್ಲಿ ಭಾಗವಹಿಸಲಿದ್ದಾರೆ ಎಂದು […]

ನವೆಂಬರ್ 27ರಂದು ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಪ್ರಧಾನಿ ಮೋದಿ ಭೇಟಿ- ಭರದ ಸಿದ್ದತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 03. ಕರ್ನಾಟಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಪ್ರಧಾನಿ ಮೋದಿಗೆ ಶಾಲು ಹೊದಿಸಿ, ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿರುವಂತ ಮೈಸೂರು ದಸರಾ ಅಂಬಾರಿಯನ್ನು ನೀಡಿದರು. ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅಹಮದಬಾದ್, ಡಿ. 28. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಹಮದಬಾದ್‌ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್‌ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ. ಹಿರಾಬೆನ್‌ ಅವರಿಗೆ 100 ವರ್ಷ ವಯಸ್ಸಾಗಿದ್ದು, ಇದಕ್ಕೂ ಮೊದಲು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ.

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾತ್ರಿ ಬಂದಿಳಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಸಂಭ್ರಮಾಚರಿಸಿದರು. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪಿ.ರಾಧಾಕೃಷ್ಣನ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಂಸದ ನಳಿನ್ ಕುಮಾರ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top