Priyank Kharge

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ.16- ಕಲಬುರಗಿ: ಆರ್‌ಎಸ್​ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ​ನನ್ನು ಲಾತೂರ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ […]

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ Read More »

ಕರ್ನಾಟಕ

‘ರಾಜ್ಯದಲ್ಲಿನ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡ್ತಾರೆ’- ಪ್ರಿಯಾಂಕ್ ಖರ್ಗೆ

(ನ್ಯೂಸ್‌ ಕಡಬ) newskadaba.com, ಆ.08: ಕಾಂಗ್ರೆಸ್ ಯಾವತ್ತು ಹಿಟ್ ಅಂಡ್ ರನ್ ಮಾಡೋದಿಲ್ಲ. ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ದಾಖಲಾತಿ ಇದೆ. ರಾಹುಲ್ ಗಾಂಧಿ ಬಿಡುಗಡೆ ಮಾಡ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶುಕ್ರವಾರ ರಾಹುಲ್ ಗಾಂಧಿಯಿಂದ ಚುನಾವಣೆ ಆಯೋಗದ ವಿರುದ್ಧ ಪ್ರತಿಭಟನೆ ಮಾಡ್ತಿರೋ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾಡ್ತಾರೆ. ದೆಹಲಿಯಲ್ಲಿ ಮತಗಳ್ಳತನ ದಾಖಲೆ ಬಿಡುಗಡೆ ಆಗುತ್ತದೆ. ಅದಾದ ಮೇಲೆ ಚುನಾವಣೆ ಆಯೋಗ ಯಾರ ನಿಯಂತ್ರಣದಲ್ಲಿ ಕೆಲಸ

‘ರಾಜ್ಯದಲ್ಲಿನ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ದಾಖಲಾತಿ ಬಿಡುಗಡೆ ಮಾಡ್ತಾರೆ’- ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಆಗುತ್ತಿರುವ ಗಲಾಟೆ ವಿಚಾರದಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. ಸರಿಯಾದ ಸುದ್ದಿ, ಸುಳ್ಳು ಸುದ್ದಿ ಎಂದು ಜನರೇ ಹಿಂಸಾಚಾರ ಮಾಡುವುದು ಸರಿಯಲ್ಲ. ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ತರುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ಗೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ತನಿಖೆ ಆಗುತ್ತಿದೆ. ಮೊದಲು ತನಿಖೆ ಆಗಲಿ. ತನಿಖೆ ನಡೆಯುವಾಗ ಯಾರೂ ಹೀಗೆ ಮಾಡಬಾರದು ಎಂದಿದ್ದಾರೆ. ಫೇಕ್‌ ನ್ಯೂಸ್‌ ತಡೆಗೆ ಬಿಲ್‌ ಬಂದ

ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ Read More »

ಕರ್ನಾಟಕ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಡಿ.31 ಬೆಂಗಳೂರು: 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು. ‘ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಡಿ. 14 ಬೆಳಗಾವಿ: ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಧನಂಜಯ ಸಿರ್ಜಿ ಮತ್ತು ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬೇಡಿಕೆಗಳನ್ನು ಸರ್ಕಾರ ಆಲಿಸಿದ್ದು, ಅವರ ಮನವಿಗಳನ್ನು ಹಣಕಾಸು ಇಲಾಖೆಗೆ ರವಾನಿಸಲಾಗಿದೆ. ಶೀಘ್ರದಲ್ಲೇ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಅ.26,ಕಲಬುರಗಿ: ರಾಜ್ಯದಲ್ಲಿರುವ  ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ರಾಧಾಕೃಷ್ಣ ದೊಡ್ಡಮನಿರವರು ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್‌ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ

ಖಾಲಿ ಇರುವ 2 ಲಕ್ಷ ಹುದ್ದೆ ಭರ್ತಿ: ಪ್ರಿಯಾಂಕ್ ಖರ್ಗೆ Read More »

ಉದ್ಯೋಗ

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ

(ನ್ಯೂಸ್ ಕಡಬ) newskadaba.com ಅ. 11. ಕಳೆದ ಆರು ದಿನಗಳಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೆಗೆದುಕೊಂಡ ನಿರ್ಧಾರಗಳಿಂದ ಅಂತ್ಯ ಕಂಡಿದೆ. ಅಲ್ಲದೇ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿರುವುದಾಗಿ ವರದಿಯಾಗಿದೆ. ಗುರುವಾರದಂದು ವಿಕಾಸಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಪಾಲ್ಗೊಂಡ ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರ ನಿಯೋಗವು, ತಮ್ಮ ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಸುಮಾರು 75ಕ್ಕೂ

ಕೊನೆಗೂ ಅಂತ್ಯ ಕಂಡ ಪಂಚಾಯತಿ ನೌಕರರ ಮುಷ್ಕರ- ಸಂಧಾನ ಸಭೆ ಯಶಸ್ವಿ Read More »

ಕರ್ನಾಟಕ

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ಸಚಿವರು ಅಥವಾ ಶಾಸಕರು ವಿತರಿಸಬಹುದಾಗ ಹಕ್ಕುಪತ್ರ ವಿತರಣೆಗೆ ಪ್ರಧಾನಿಯನ್ನು ಕರೆಸುತ್ತಿದ್ದಾರೆ ಎಂದರೆ ಇವರು ಏನು ಕೆಲಸ ಮಾಡಿಲ್ಲವೆಂದೇ ಅರ್ಥ ಎಂದು ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು. ಮಾಹಿತಿ ಪ್ರಕಾರ ಈಗಾಗಲೇ ದಾಖಲಾತಿಗಳು ಇರುವವರಿಗೆ ಮತ್ತೆ ಹಕ್ಕುಪತ್ರ ವಿತರಣೆ ಮಾಡಿಸಲಿದ್ದಾರೆ. ಈ ಬಗ್ಗೆ ಸುಭಾಷ್ ರಾಠೋಡ್ ವಿವರವಾಗಿ ಮಾತನಾಡಿದ್ದಾರೆ. ಯಾರಿಗೆ ಹಕ್ಕುಪತ್ರ ವಿತರಿಸಿದರು ಎನ್ನುವ ಬಗ್ಗೆ ದಾಖಲಾತಿಯೊಂದಿಗೆ ಇನ್ನೆರಡು ದಿನದಲ್ಲಿ ಮಾತನಾಡಲಿದ್ದೇನೆ ಎಂದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಎಂದು

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ
Scroll to Top