protest

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.08: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ. ರಾಹುಲ್‌ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ […]

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌ Read More »

ಕರ್ನಾಟಕ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌

(ನ್ಯೂಸ್‌ ಕಡಬ) newskadaba.com, ಆ.05: ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯದೇ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದೆ. ಮಹಿಳೆಯರಿಗೆ ಈ ಸರ್ಕಾರ ಉಚಿತ ಬಸ್‌ ಎಂದು ಹೇಳಿತ್ತು. ಇಂದು ಫ್ರೀ ಬಸ್‌ ಕಟ್‌ ಆಗಿದೆ. ಸರ್ಕಾರ ಪಾಪರ್‌ ಆಗಿಲ್ಲ, ನಮ್ಮ ಬಳಿ ಹಣ ಕೊಳೆಯುತ್ತಿದೆ, ಖಜಾನೆ ತುಂಬಿ ಆಚೆ ಹೋಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌ Read More »

ಕರ್ನಾಟಕ

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.05: ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿಯನ್ನು ಕೂಡ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ಯಾವುದೇ ತಪ್ಪಿಲ್ಲ. ಆದರೆ, ಸಾರಿಗೆ ನೌಕರರು ಹಠ ಮಾಡುವುದು ಸರಿಯಲ್ಲ. ಸಾರ್ವಜನಿಕರ ಹಿತ ಕಾಪಾಡುವುದು ಮುಖ್ಯ. ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಈಡೇರಿಸಲಾಗದ ಬೇಡಿಕೆಯನ್ನು ಈಡೇರಿಸಿ ಅನ್ನೋದು ಸರಿಯಲ್ಲ: ಡಿಕೆಶಿ Read More »

ಕರ್ನಾಟಕ

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com , ಏ.01: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆರಂಭವಾದ ಪ್ರತಿಭಟನೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮುಕ್ತಾಯಗೊಂಡಿತು. ಶಾಸಕ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com, ಫೆ.01 ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ಅವ್ಯವಸ್ಥೆಯ ವಿರುದ್ಧ ಕೈಕಂಬದಿಂದ ಟೋಲ್ ಗೇಟ್ ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆಯು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆಯಿತು. ಕೈಕಂಬ ಜಂಕ್ಷನ್‌ನಲ್ಲಿ ಎಸ್‌ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರುರವರು ಜಿಲ್ಲಾ ಉಪಾಧ್ಯಕ್ಷರೂ, ಕಾರ್ಯಕ್ರಮದ ಉಸ್ತುವಾರಿಯೂ ಆದ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.  ಪ್ರತಿಭಟನಾ

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 20: ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರ ಬಂಧನವನ್ನು ಖಂಡಿಸಿ ಇಂದು ಇಲ್ಲಿನ “ಫ್ರೀಡಂ ಪಾರ್ಕ್”ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರು ಮಾತನಾಡಿ ಬಂಧನ ಕ್ರಮವನ್ನು ಆಕ್ಷೇಪಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಭೈರತಿ ಬಸವರಾಜ್, ಶಾಸಕ ರವಿಸುಬ್ರಹ್ಮಣ್ಯ, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ, ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ

ಸಿ.ಟಿ.ರವಿ ಅವರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ Read More »

ಕರ್ನಾಟಕ

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಡಿ. 17 ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ

ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ರೈತ ಸಂಘಟನೆಗಳಿಂದ ಪ್ರತಿಭಟನೆ Read More »

ಕರ್ನಾಟಕ

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಈ ಘಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸುಳ್ಯ ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಕುರಿತು ವರದಿಯಾಗಿದೆ.

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಐವನ್ ಅವರ ಮನೆಯಿಂದ ಕಂಕನಾಡಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯುದ್ದಕ್ಕೂಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನಾ ಮೆರವಣಿಗೆ ಕಂಕನಾಡಿ ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದು, ಬಳಿಕ ಅಲ್ಲೇ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ- ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.   ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ
Scroll to Top