protest

ಏರ್ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 29. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಅದರಂತೆ ಇಂದು(ಸೆ.29) ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆ ಬೆಳಿಗ್ಗೆಯಿಂದಲೇ ಬಂದ್​ಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಅದರಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಘೋಷಣೆ ಕೂಗುತ್ತಾ ಏರ್ಪೋರ್ಟ್ ಗೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅರೈವಲ್ ಗೇಟ್ […]

ಏರ್ಪೋರ್ಟ್ ಗೆ ಮುತ್ತಿಗೆ ಹಾಕಲು ಯತ್ನ – ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 22. ಕಾವೇರಿ ನದಿ ನೀರು ವಿವಾದದ ಹಿನ್ನಲೆ ಕರ್ನಾಟಕ-ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರದಂದು ನಡೆಯಿತು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿನಿತ್ಯ ವಿನೂತನ ಚಳವಳಿ ನಡೆಸುತ್ತಿದ್ದು, ಇಂದು ಕೇಂದ್ರ ಸರ್ಕಾರ ಸ್ವಾಮ್ಯದಲ್ಲಿರುವ ಬಿ.ಎಸ್.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ವಿವಿಧ ಕನ್ನಡ ಪರ ಸಂಘಟನಾ ಕಾರ್ಯಕರ್ತರು ಕನ್ನಡ ಧ್ವಜವನ್ನು ಹಿಡಿದು ಸುಪ್ರಿಂ

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ Read More »

ಕರ್ನಾಟಕ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ – ಎಬಿವಿಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಉಡುಪಿ, ಜು. 27. ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು. ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎನ್ನುವ ಆಗ್ರಹ ಪ್ರತಿಭಟನಕಾರರಿಂದ ಕೇಳಿಬಂದಿದೆ. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ – ಎಬಿವಿಪಿಯಿಂದ ಪ್ರತಿಭಟನೆ Read More »

ಕರಾವಳಿ

ಗೃಹಸಚಿವ ನಿವಾಸಕ್ಕೆಮುತ್ತಿಗೆ ಹಾಕಿದ ಯುವಮೋರ್ಚಾ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜು. 27. ಡಿಜೆ ಹಳ್ಳಿ ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಈಗಾಗಲೇ ಸಲ್ಲಿಸಲಾಗಿರುವ  ಮೊಕದ್ದಮೆಗಳನ್ನು ಹಿಂಪಡೆಯುವ ಪ್ರಕ್ರಿಯೆಯನ್ನು ವಿರೋಧಿಸಿ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಇಂದು ಬೆಳಗ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಕುರಿತು ವರದಿಯಾಗಿದೆ. ಸದಾಶಿವ ನಗರದಲ್ಲಿರುವ ಜಿ.ಪರಮೇಶ್ವರ್ ಅವರ ಖಾಸಗಿ ನಿವಾಸಕ್ಕೆ ಮೆರವಣಿಗೆ ಮೂಲಕ ದಿಢೀರ್ ಆಗಮಿಸಿದ ಕಾರ್ಯಕರ್ತರು, ಮೊದಲಿಗೆ ಸಾಮಾನ್ಯ ವಿದ್ಯಾರ್ಥಿಗಳಂತೆ ನಡೆದುಕೊಂಡು ಬಂದ ಕಾರ್ಯಕರ್ತರು ಇದ್ದಕ್ಕಿದ್ದಂತೆ ಬಿಜೆಪಿ ಬಾವುಟವಿರುವ ಶಲ್ಯಗಳನ್ನು

ಗೃಹಸಚಿವ ನಿವಾಸಕ್ಕೆಮುತ್ತಿಗೆ ಹಾಕಿದ ಯುವಮೋರ್ಚಾ ಕಾರ್ಯಕರ್ತರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಮಶಾನಭೂಮಿ ಪ್ರತಿಭಟನೆ ಸುಖಾಂತ್ಯ- ಪಂಚಾಯತ್ ಬಳಿ ಜಾಗ ನಿಗದಿಪಡಿಸಿದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ ಮೃತಪಟ್ಟ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ನಡೆಸಿದ ಪ್ರತಿಭಟನೆಗೆ ಮಣಿದ ತಹಶೀಲ್ದಾರ್ ಪಂಚಾಯತ್ ಬಳಿಯೇ ಅಂತ್ಯಕ್ರಿಯೆ ನಡೆಸುವ ಮೂಲಕ ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದಾರೆ, ನೆರಿಯ ಗ್ರಾಮದ ಜನತಾ ಕಾಲನಿ ನಿವಾಸಿ ಸಂಜೀವ ಗೌಡ ರವರು ಶುಕ್ರವಾರದಂದು ಮೃತಪಟ್ಟಿದ್ದು, ಅವರ ಅಂತ್ಯ ಸಂಸ್ಕಾರ ನಡೆಸಲು ಇಟ್ಟಾಡಿ ಎಂಬಲ್ಲಿ 25 ವರ್ಷಗಳ ಹಿಂದೆ

ಸ್ಮಶಾನಭೂಮಿ ಪ್ರತಿಭಟನೆ ಸುಖಾಂತ್ಯ- ಪಂಚಾಯತ್ ಬಳಿ ಜಾಗ ನಿಗದಿಪಡಿಸಿದ ಅಧಿಕಾರಿಗಳು Read More »

ಕರಾವಳಿ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ  ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಕುರಿತು ವರದಿಯಾಗಿದೆ. ಗ್ರಾಮಸಭೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಜನಪ್ರತಿನಿಧಿಗಳು ಯಾರೂ ಕೂಡಾ ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ. ಜುಲೈ 14 ರಂದು ಜನತಾ ಕಾಲನಿಯ

ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ Read More »

ಕರಾವಳಿ

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 14. ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯನ್ನು ಖಂಡಿಸಿ ಹಾಗೂ ಇದರ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಗುರುವಾರದಂದು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯ ಮೂಲಕ ಮೌನ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು,

ಕಡಬ: ಜೈನಮುನಿ ಕೊಲೆ ಖಂಡಿಸಿ ಜೈನ ಸಮುದಾಯದಿಂದ ಮೌನ ಪ್ರತಿಭಟನೆ Read More »

ಕರಾವಳಿ

ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ – ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ ಪೂರಿತವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯು ದ್ವೇಷ ರಾಜಕಾರಣವನ್ನು ನಡೆಸುತ್ತಿದೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆರಂಭಗೊಂಡಿದೆ. ರಾಜಕೀಯ ದ್ವೇಷದಿಂದಾಗಿ ರಾಹುಲ್ ಗಾಂಧಿಯವರ ವಿರುದ್ಧ ಮೊಕದ್ದಮೆ ಹೂಡಲಾಗಿದ್ದಲ್ಲದೆ, ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಶೀಘ್ರದಲ್ಲೇ ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿ ಪುನಃ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಬೆಳಿಗ್ಗೆಯಿಂದ

ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ – ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ Read More »

ಕರಾವಳಿ

ತೆರಿಗೆ ಇಳಿಸಿ ಇಲ್ಲವೇ ಬೆಳಗ್ಗೆ 90, ಸಂಜೆ 90 ಫ್ರೀ ಕೊಡಿ ➤ ಕಾರ್ಮಿಕರಿಂದ ವಿನೂತನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com  ಉಡುಪಿ, ಜು. 11.  ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಮದ್ಯದ ಬೆಲೆ 20% ಏರಿಕೆ ಮಾಡಿರುವ ಬೆನ್ನಲ್ಲೇ, ಮದ್ಯದ ಮೇಲಿನ ತೆರಿಗೆ ಇಳಿಕೆ ಮಾಡಬೇಕು. ಇಲ್ಲದಿದ್ದಲ್ಲಿ ಬೆಳಗ್ಗೆ 90, ಸಂಜೆ 90 ಎಣ್ಣೆ ಉಚಿತವಾಗಿ ಕೊಡಿ ಎಂದು ಆಗ್ರಹಿಸಿ ಉಡುಪಿಯಲ್ಲಿ ಕೂಲಿ ಕಾರ್ಮಿಕರು ವಿಭಿನ್ನ ಪ್ರತಿಭಟನೆ ನಡೆಸಿದ ಕುರಿತು ವರದಿಯಾಗಿದೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿ, ನಿತ್ಯಾನಂದ ಒಳಕಾಡುರವರ ನೇತೃತ್ವದಲ್ಲ ಉಡುಪಿಯ ಚಿತ್ತರಂಜನ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರು ವಿನೂತನ ರೀತಿಯಲ್ಲಿ

ತೆರಿಗೆ ಇಳಿಸಿ ಇಲ್ಲವೇ ಬೆಳಗ್ಗೆ 90, ಸಂಜೆ 90 ಫ್ರೀ ಕೊಡಿ ➤ ಕಾರ್ಮಿಕರಿಂದ ವಿನೂತನ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪರಿಹಾರ ನೀಡದ ಕಾರಣ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 04. ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಗ್ರಾಮಸ್ಥರು ಮನೆ ಕಳೆದುಕೊಂಡಿದ್ದು, ಪರಿಹಾರ ನೀಡದ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆ ಗುಡ್ಡ ಕುಸಿದು ಹನ್ನೊಂದು ಕುಟುಂಬ ಮನೆ ಕಳೆದುಕೊಂಡಿದ್ದರೂ ಇಲ್ಲಿಯವರೆಗೆ ಪರಿಹಾರ ಸಿಗಲಿಲ್ಲ. ಹಾಗಾಗಿ ಇಂದು ಗ್ರಾಮ ಸಭೆ ನಡೆಯದಂತೆ ಗ್ರಾಮದ ಜನತೆ ತಡೆದಿದ್ದಾರೆ, ಪರಿಹಾರ ಒದಗಿಸುವ ದಿನಾಂಕ ಮತ್ತು ಸಭೆ ಎಲ್ಲಾ

ಪರಿಹಾರ ನೀಡದ ಕಾರಣ ಗ್ರಾಮ ಸಭೆ ನಡೆಸದಂತೆ ಪ್ರತಿಭಟನೆ Read More »

ಕರ್ನಾಟಕ
Scroll to Top