protest

ಬಂಟ್ವಾಳ: ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣ ➤ ಬಸ್ ತಡೆದು ಸ್ಥಳೀಯರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23.  ಬುಧವಾರದಂದು (ಜೂ. 22) ಗುರುಪುರ ಜಂಕ್ಷನ್ ಬಳಿ ಬಸ್ ಢಿಕ್ಕಿ ಹೊಡೆದು ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಮೃತಪಟ್ಟಿದ್ದು, ಈ ಘಟನೆಯನ್ನು ಖಂಡಿಸಿ ಇಂದು ಬಸ್‌ ಗಳನ್ನು ತಡೆದು ಸ್ಥಳೀಯರು ಕೈಕಂಬ ಜಂಕ್ಷನ್‌ ‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಿಂದಾಗಿ ಕೈಕಂಬದಲ್ಲಿ ಸಂಪೂರ್ಣ ಬ್ಲಾಕ್ ಆಗಿದ್ದು, ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಬಜಪೆ ಠಾಣಾ […]

ಬಂಟ್ವಾಳ: ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಪ್ರಕರಣ ➤ ಬಸ್ ತಡೆದು ಸ್ಥಳೀಯರ ಪ್ರತಿಭಟನೆ Read More »

ಕರಾವಳಿ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 20. ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೇ ಮಲತಾಯಿ

ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ Read More »

ಕರಾವಳಿ

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ಸರಕಾರದ ವಿರುದ್ದ ಬಿಜೆಪಿ ನಾಯಕರು ಮಂಗಳವಾರದಂದು ನಗರದ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಅಕ್ಕಿ ಪೂರೈಕೆ ಬಗ್ಗೆ ಕಾಂಗ್ರೆಸ್ ನಾಯಕರು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನುಕೂಗಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಬಿಜೆಪಿ ನಾಯಕರಾದ ಎನ್.ರವಿ ಕುಮಾರ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ

(ನ್ಯೂಸ್ ಕಡಬ) newskadaba.com ವಾಮಂಜೂರು, ಜೂ. 13. ತಿರುವೈಲು ವಾರ್ಡ್ ನಲ್ಲಿ ಕಾರ್ಯಾಚರಿಸುತ್ತಿರುವ ವೈಟ್‌ ಗ್ರೋ ಎಗ್ರಿ ಎಲ್‌ ಎಲ್‌ ಪಿ ಅಣಬೆ ಉತ್ಪಾದನಾ ಘಟಕವನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಯ ದಾರಿ ತಪ್ಪಿಸಲು ಗಲಭೆ ನಡೆಸಲು‌ ಮುಂದಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸದಿದ್ದಲ್ಲಿ ವಾಮಂಜೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗುವುದು ಎಂದು ಹೋರಾಟ‌ ಸಮಿತಿ ಎಚ್ಚರಿಸಿದೆ. ಕಳೆದ ಕೆಲವು ದಿನಗಳಿಂದ ವಾಮಂಜೂರಿನಲ್ಲಿ ಅಣಬೆ ಫ್ಯಾಕ್ಟರಿ ವಿರುದ್ಧ ಶಾಂತಿಯುತ ರೀತಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸುವ ಸಲುವಾಗಿ

ಮಂಗಳೂರು: ಪ್ರತಿಭಟನೆ ಮೊಟಕುಗೊಳಿಸಲು ಅಣಬೆ ಫ್ಯಾಕ್ಟರಿ ಗೆ ಕಲ್ಲು ತೂರಾಟ ನಡೆಸಿ ಗಲಭೆಗೆ ಯತ್ನ- ಆರೋಪ Read More »

ಕರಾವಳಿ

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣಾ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ದ‌.ಕ ಜಿಲ್ಲಾ ವಕೀಲರ ಸಂಘದ ವತಿಯಿಂದ ಮಂಗಳೂರು ಕೋರ್ಟ್ ಎದುರು ಬುಧವಾರದಂದು ಪ್ರತಿಭಟನೆ ನಡೆಸಲಾಯಿತು.   ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂಧಕಾಜ್ಞೆ ಇದ್ದರೂ ಕೂಡಾ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಎಫ್ ಐ ಆರ್

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಸಿ.ಎಪ್.ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಇತ್ತೀಚೆಗೆ ಉಜಿರೆಯಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ನಡುವೆ  ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟಿಸಲಾಯಿತು. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು ಸಂದೇಶ ಭಾಷಣ ನೀಡುವುದರ ಮೂಲಕ ದೇಶದ್ರೋಹಿಗಳನ್ನು ಬಂದಿಸಲು ಒತ್ತಾಯಿಸಿದರು. ಪ್ರತಿಭಟನೆಕಾರರು ಬಿಜೆಪಿ ವಿರುದ್ಧ ಆಕ್ರೋಶದೊಂದಿಗೆ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಪರ ಘೋಷಣೆಯನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ಸಿ.ಎಪ್.ಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊನ್ನಾವರ: ಪರೇಶ್ ಮೇಸ್ತ ಸಾವಿನ ತನಿಖೆಯನ್ನು NIA ಗೆ ವಹಿಸಲು ಆಗ್ರಹ ► ಕಡಬದ ಹಿಂದೂ ಸಂಘಟನೆಗಳ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ಹೊನ್ನಾವರದ ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತ ಹತ್ಯೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗದಳ ಕಡಬ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಇದರ ನೇತ್ರತ್ವದಲ್ಲಿ ಕಡಬದಲ್ಲಿ ಶುಕ್ರವಾರದಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಸುಳ್ಯ ಶಾಸಕರಾದ ಎಸ್. ಅಂಗಾರ, ಮತೀಯ ಭಯೋತ್ಪಾದಕರು ಅಮಾಯಕ‌ ಹಿಂದೂ ಕಾರ್ಯಕರ್ತರ ಕೊಲೆ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಸರಕಾರ ಪ್ರೇರೇಪಣೆ ನೀಡುತ್ತಿದ್ದು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರದ ಆಡಳಿತ ಯಂತ್ರವು

ಹೊನ್ನಾವರ: ಪರೇಶ್ ಮೇಸ್ತ ಸಾವಿನ ತನಿಖೆಯನ್ನು NIA ಗೆ ವಹಿಸಲು ಆಗ್ರಹ ► ಕಡಬದ ಹಿಂದೂ ಸಂಘಟನೆಗಳ ವತಿಯಿಂದ ಪ್ರತಿಭಟನೆ Read More »

ಕರಾವಳಿ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಬ್ರಹ್ಮಣ್ಯ ವಿಭಾಗದ ನೆಟ್ಟಣದಲ್ಲಿ ನಿಗಮದ ಸಿಬಂದಿಯೊಬ್ಬರು ನಕಲಿ ಸಹಿ ಮಾಡಿ ಇನ್ನೊಬ್ಬರ ಸಂಬಳ ಪಡೆದಿದ್ದು, ಅವರ ವಿರುದ್ಧ ತಕ್ಷಣ ಕ್ರಮ ಜರಗಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್‌ ಯೂನಿಯನ್ನ ಸುಬ್ರಹ್ಮಣ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅಗ್ರಹಿಸಿದರು. ಅವರು ಶುಕ್ರವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮರುನಾಟಿ ರಬ್ಬರ್ ತೋಟದಲ್ಲಿ ನಕಲಿ ಹಾಜರಿ ಹಾಕಿ ಸಂಬಳ ಸ್ವೀಕರಿಸಲಾಗಿದೆ ಎಂದು ಆರೋಪಿಸಿದರು. 2015-16 ನೇ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಕರಾವಳಿ
Scroll to Top