ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗೆ ತೀವ್ರ ವಿರೋಧ ► ಡಿ.04 ರಂದು ಕಡಬ ತಾಲೂಕು ಕಛೇರಿಯ ಮುಂಭಾಗ ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ನ.30. ಸರಕಾರವು ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿ ರಂಗನ್, ಗಾಡ್ಗಿಲ್ ವರದಿ, ವೈಲ್ಡ್ ಲೈಫ್, ಪುಷ್ಪಗಿರಿ ವನ್ಯಧಾಮ ಮತ್ತು ಆನೆ ಕಾರಿಡಾರ್ ಯೋಜನೆಗಳ ವಿರುದ್ಧ ಡಿಸೆಂಬರ್ 04 ರಂದು ಬೆಳಿಗ್ಗೆ 11.00 ಗಂಟೆಗೆ ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಮರ್ಪಣೆ ನಡೆಯಲಿದೆ ಎಂದು ಕಡಬ ತಾಲೂಕು ಜಾತ್ಯಾತೀತ ಜನತಾದಳ ಅಧ್ಯಕ್ಷ ಸೈಯದ್ ಮೀರಾ ಸಾಹೇಬ್ ಹೇಳಿದ್ದಾರೆ. ಕಡಬ ತಾಲೂಕು ವ್ಯಾಪ್ತಿಯ ಬಲ್ಯ, ಕೌಕ್ರಾಡಿ, ಶಿರಾಡಿ, […]









