psi

KAS, PSI, PDO ಪರೀಕ್ಷಾರ್ಥಿಗಳಿಗೆ ಸುವರ್ಣಾವಕಾಶ: ಬೆಂಗಳೂರಿನ ಪ್ರಸಿದ್ಧ ಅಕಾಡೆಮಿಯಿಂದ 6 ತಿಂಗಳ ಉಚಿತ ಆನ್‌ಲೈನ್ ತರಬೇತಿ

(ನ್ಯೂಸ್‌ ಕಡಬ) newskadaba.com,  ಸೆ.01: ಬೆಂಗಳೂರಿನ ಕೆ.ಆರ್. ಪುರಂನಲ್ಲಿರುವ ‘ಇಂಡಿಯನ್ ಐಎಎಸ್ & ಕೆಎಎಸ್ ಕೋಚಿಂಗ್ ಅಕಾಡಮಿ’ ಸಂಸ್ಥೆಯು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ 6 ತಿಂಗಳ ಕಾಲ ಉಚಿತ ಆನ್‌ಲೈನ್ ತರಬೇತಿಯನ್ನು ಆಯೋಜಿಸಿದೆ.   KAS, PSI, PDO, FDA, SDA, Group-C, PC (ಪೋಲಿಸ್ ಕಾನ್ಸ್ಟೇಬಲ್) ಹಾಗೂ VAO (ಗ್ರಾಮ ಆಡಳಿತಾಧಿಕಾರಿ) ಪರೀಕ್ಷೆಗಳು.ಆನ್‌ಲೈನ್ ತರಗತಿಗಳು ಸಂಪೂರ್ಣ ಉಚಿತ. ಆದರೆ, ಟೆಸ್ಟ್ ಸಿರೀಸ್, ಸ್ಟಡಿ ನೋಟ್ಸ್ ಮತ್ತು ರೆಕಾರ್ಡೆಡ್ ತರಗತಿಗಳ ಸೌಲಭ್ಯಕ್ಕಾಗಿ ಅಭ್ಯರ್ಥಿಗಳು […]

KAS, PSI, PDO ಪರೀಕ್ಷಾರ್ಥಿಗಳಿಗೆ ಸುವರ್ಣಾವಕಾಶ: ಬೆಂಗಳೂರಿನ ಪ್ರಸಿದ್ಧ ಅಕಾಡೆಮಿಯಿಂದ 6 ತಿಂಗಳ ಉಚಿತ ಆನ್‌ಲೈನ್ ತರಬೇತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದ 402 ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಸೆ. 28 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ Read More »

ಕರ್ನಾಟಕ

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 23. ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್‍ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಅಕ್ಟೋಬರ್ 3 ರಂದು ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಆದರೆ, ಪಿಎಸ್ಐ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದಾಗಿ ಆರೋಪಗಳು ಕೇಳಿ ಬಂದ ಹಿನ್ನೆಲೆ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳನ್ನು ಅಧಿಕಾರಿಗಳು ಬಂಧಿಸಿದ್ದರು.    

ಡಿಸೆಂಬರ್ 23ರಂದು 545 ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ..! Read More »

ಕರ್ನಾಟಕ

ಬಸ್ ಪಾಸ್ ತೋರಿಸಲು ಹೇಳಿದ್ದಕ್ಕೆ ತಗಾದೆ ➤ ವಿಚಾರಣೆ ನಡೆಸಿದ ಪಿಎಸ್ಐ ಮುಖಕ್ಕೆ ಹೊಡೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 14. BMTC ಬಸ್‍ನಲ್ಲಿ ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿ ತಕರಾರು ಮಾಡಿದ್ದ ಯುವಕನೋರ್ವ ಚಾಲಕ ಹಾಗೂ ನಿರ್ವಾಹಕನೊಂದಿಗೆ ಜಗಳ ಮಾಡಿದ್ದು ಬಳಿಕ ಪೊಲೀಸ್ ಠಾಣೆಯಲ್ಲಿ ಎಎಸ್‍ಐ ಮತ್ತು ಪಿಎಸ್‍ಐ ಮೇಲೆಯೂ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಣ್ಯಪುರಂನ ನಿವಾಸಿ ಮೌನೇಶ್ ಎಂಬಾತ ಪೀಣ್ಯ ಸಮೀಪ ಬಸ್ಸು ಹತ್ತಿದ್ದನು. ಆತನಲ್ಲಿ ಟಿಕೆಟ್ ಕೇಳಿದಾಗ ತಮ್ಮ ಬಳಿ ವಿದ್ಯಾರ್ಥಿ ಪಾಸ್ ಇದೆ ಎಂದಾಗ, ನಿರ್ವಾಹಕರು ಪಾಸ್ ತೋರಿಸುವಂತೆ ಸೂಚಿಸಿದ್ದಾರೆ. ಆದರೆ ಯುವಕ ಪಾಸ್

ಬಸ್ ಪಾಸ್ ತೋರಿಸಲು ಹೇಳಿದ್ದಕ್ಕೆ ತಗಾದೆ ➤ ವಿಚಾರಣೆ ನಡೆಸಿದ ಪಿಎಸ್ಐ ಮುಖಕ್ಕೆ ಹೊಡೆದ ವಿದ್ಯಾರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top