ಆ. 09ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಇಲ್ಲಿನ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಆ. 09ರ ಬುಧವಾರದಂದು ಬೆಳಿಗ್ಗೆ 11 ಗಂಟೆಯಿಂದ ಪುತ್ತೂರು ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ […]
ಆ. 09ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »
ಕರಾವಳಿ