puc exam

ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯು ನಾಳೆಯಿಂದ (ಮಾ.01) ಆರಂಭಗೊಳ್ಳಲಿದ್ದು, ದ.ಕ. ಜಿಲ್ಲೆಯಲ್ಲಿ ಒಟ್ಟು 36,147 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಹೆಸರು ನೋಂದಾಯಿಸಿದ್ದಾರೆ ಎಂದು ಡಿಡಿಪಿಯು ಮಾಹಿತಿ ನೀಡಿದ್ದಾರೆ. ಈ ಪೈಕಿ ರೆಗ್ಯುಲರ್ ಆಗಿ 34,125, ಖಾಸಗಿಯಾಗಿ 1,635, ಪುನರಾವರ್ತಿತರಾಗಿ 387 ವಿದ್ಯಾರ್ಥಿಗಳ ಸಹಿತ 36,147 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಸರಕಾರಿ, 21 ಅನುದಾನಿತ, 17 ಅನುದಾನ ರಹಿತ ಒಟ್ಟು 53 […]

ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ Read More »

ಕರಾವಳಿ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 29. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 1ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಪ್ರಯುಕ್ತ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರಾವಳಿ, ಕರ್ನಾಟಕ

ದ್ವಿತೀಯ ಪಿಯು ಪರೀಕ್ಷೆ – ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮಾರ್ಚ್ 01ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್​ ನ್ಯೂಸ್​ ನೀಡಿದೆ. 2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1 ರಿಂದ ಮಾರ್ಚ್‌ 22ರವರೆಗೆ ನಡೆಯಲಿದ್ದು, ಈ ಹಿನ್ನೆಲೆ ವಿದ್ಯಾಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ವೋಲ್ವೋ ಎಸಿ ಬಸ್ ಹೊರತುಪಡಿಸಿ KSRTC ಹಾಗೂ BMTC ಬಸ್‍ ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ

ದ್ವಿತೀಯ ಪಿಯು ಪರೀಕ್ಷೆ – ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ Read More »

ಕರ್ನಾಟಕ

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿದ್ದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅನರ್ಹರಾಗಿರುತ್ತಾರೆ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ.

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

 ಈ ತಿಂಗಲಿನಲ್ಲೇ ನಡೆಯಲಿದೆ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ                

(ನ್ಯೂಸ್ ಕಡಬ) newskadaba.com   ಬೆಂಗಳೂರು, ಜ.14. ವಿದ್ಯಾರ್ಥಿಗಳೆಲ್ಲರೂ ಕಾದಿರುವ ದ್ವಿತೀಯ ಪಿಯುಸಿ ವೇಳಾಪಟ್ಟಿ ಈಗಾಗಲೇ  ಬಿಡುಗಡೆಯಾಗಿದೆ. ಆದರೆ ಅದಕ್ಕೂ ಮುನ್ನಾ ಪೂರ್ವ ಸಿದ್ದತಾ ಪರೀಕ್ಷೆ ನಡೆಸಲಾಗುತ್ತದೆ. ಅದರ ವೇಳಾಪಟ್ಟಿ ಕೂಡ ಸದ್ಯ ಬಿಡುಗಡೆಯಾಗಿದೆ. ಇದನ್ನು ಗಮನಿಸಿ ವಿದ್ಯಾರ್ಥಿಗಳುಉ ಸಿದ್ದತೆಯಲ್ಲಿ ತೊಡಗಿಕೊಂಡರೆ ಉತ್ತಮ ಫಲಿತಾಂಶ ದೊರಕುವಂತಾಗುತ್ತದೆ. ಪರೀಕ್ಷೆ ದಿನಾಂಕ ಮತ್ತು ವಿಷಯಗಳ ವಿವರಗಳನ್ನು ನೀಡಲಾಗಿದ್ದು, ಅದಕ್ಕನುಗುಣವಾಗಿ ಪರೀಕ್ಷೆ ನಡೆಯಲಿದೆ ಎನ್ನಲಾಗಿದೆ. 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ರಾಜ್ಯದ್ಯಾಂತ ಏಕಾಕಾಲದಲ್ಲಿ  ನಡೆಸಲಾಗುತ್ತದೆ. 06-02-2023 ರಿಂದ 28-02-2023ರವರೆಗೆ

 ಈ ತಿಂಗಲಿನಲ್ಲೇ ನಡೆಯಲಿದೆ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆ                 Read More »

ಕರ್ನಾಟಕ
Scroll to Top