pulikukku

ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.31. ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯ ಮೃತದೇಹ ಸೋಮವಾರದಂದು ಸೇತುವೆಯ ಸುಮಾರು 300 ಮೀಟರ್ ಕೆಳಗಡೆ ಕಂಡುಬಂದಿದೆ. ಮೂಲತಃ ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ದಿ.ಕುಶಾಲಪ್ಪ ಗೌಡರ ಪುತ್ರ ಧರ್ಮಪಾಲ(43ವ.) ಎಂಬವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅವರ ಪತ್ನಿ ವಿಶಾಲಾಕ್ಷಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಬೆಳಿಗ್ಗೆ ಮನೆಯಿಂದ ಹೊರಟ್ಟಿದ್ದ ಅವರು ಕಡಬಕ್ಕೆ ಬಂದು ಅಲ್ಲಿಂದ […]

ನದಿಗೆ ಹಾರಿ ಆತ್ಮಹತ್ಯೆ ಮಾಡಿದವರ ಮೃತದೇಹ ಪತ್ತೆ Read More »

ಕರಾವಳಿ

ಇನ್ನೂ ಪತ್ತೆಯಾಗದ ಪುಳಿಕುಕ್ಕು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ► ಶೋಧ ಕಾರ್ಯದಲ್ಲಿ ತೊಡಗಿದ ಅಗ್ನಿಶಾಮಕ ದಳ

(ನ್ಯೂಸ್ ಕಡಬ) newskadaba.com ಕಡಬ, ಜು.30. ಕೋಡಿಂಬಾಳ ಗ್ರಾಮದ ಪುಳಿಕುಕ್ಕು ಸೇತುವೆಯಿಂದ ಕುಮಾರಧಾರ ನದಿಗೆ ವ್ಯಕ್ತಿಯೋಬ್ಬರು ಹಾರಿದ್ದು, ಅವರು ನದಿ ನೀರಿನಲ್ಲಿ ನಾಪತ್ತೆಯಾದ ಘಟನೆ ಜು.29ರಂದು ಮಧ್ಯಾಹ್ನ ವೇಳೆ ನಡೆದಿತ್ತು. ಮೂಲತಃ ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ದಿ.ಕುಶಾಲಪ್ಪ ಗೌಡರ ಪುತ್ರ ಧರ್ಮಪಾಲ(43ವ.) ಎಂಬವರೇ ನದಿಗೆ ಹಾರಿದ ವ್ಯಕ್ತಿ. ಈ ಬಗ್ಗೆ ಅವರ ಪತ್ನಿ ವಿಶಾಲಾಕ್ಷಿಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಪಾಲರವರು ಬೆಂಗಳೂರಿನಲ್ಲಿ ಗಾರ್ಮೆಂಟ್ಸ್‌ ಒಂದರಲ್ಲಿ ಉದ್ಯೋಗದಲ್ಲಿದ್ದು ಒಂದು ವಾರದ ಹಿಂದೆಯಷ್ಟೆ ಊರಿಗೆ ಬಂದಿದ್ದರು.

ಇನ್ನೂ ಪತ್ತೆಯಾಗದ ಪುಳಿಕುಕ್ಕು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ ► ಶೋಧ ಕಾರ್ಯದಲ್ಲಿ ತೊಡಗಿದ ಅಗ್ನಿಶಾಮಕ ದಳ Read More »

ಕರಾವಳಿ

ಪುಳಿಕುಕ್ಕು: ಸೇತುವೆಯಿಂದ ಬಿದ್ದು ವ್ಯಕ್ತಿ ನೀರುಪಾಲು

(ನ್ಯೂಸ್ ಕಡಬ) newskadaba.com ಕಡಬ, ಜು.29. ಠಾಣಾ ವ್ಯಾಪ್ತಿಯ ಪುಳಿಕುಕ್ಕು ಎಂಬಲ್ಲಿ ಹರಿಯುತ್ತಿರುವ ಕುಮಾರಧಾರಾ ನದಿಗೆ ಸೇತುವೆಯ ಮೇಲಿನಿಂದ ಬಿದ್ದ ವ್ಯಕ್ತಿಯೋರ್ವರು ನೀರುಪಾಲಾದ ಘಟನೆ ಶನಿವಾರ ಅಪರಾಹ್ನ ನಡೆದಿದೆ‌. ನೀರುಪಾಲಾದವರನ್ನು ಎಡಮಂಗಲ ಗ್ರಾಮದ ಕೂಟಾಜೆ ನಿವಾಸಿ ಧರ್ಮಪಾಲ(43) ಎಂದು ಗುರುತಿಸಲಾಗಿದೆ. ಇವರು ಇಂದು ಮಧ್ಯಾಹ್ನ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೆಂಡತಿಗೆ ಕರೆ ಮಾಡಿ ಹೇಳಿದ್ದು, ನಂತರ ಸೇತುವೆಯ ಮೇಲಿನಿಂದ ಕೆಳಗಡೆ ಬಿದ್ದಿದ್ದಾರೆ‌ ಎನ್ನಲಾಗಿದೆ. ಈ ಬಗ್ಗೆ ಧರ್ಮಪಾಲರವರ ಪತ್ನಿ ವಿಶಾಲಾಕ್ಷಿ ಎಂಬವರು ಕಡಬ ಠಾಣೆಗೆ ದೂರು

ಪುಳಿಕುಕ್ಕು: ಸೇತುವೆಯಿಂದ ಬಿದ್ದು ವ್ಯಕ್ತಿ ನೀರುಪಾಲು Read More »

ಕರಾವಳಿ
Scroll to Top