PUNCHAPPADY

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ

ಪುಣ್ಚಪ್ಪಾಡಿ ; ಶ್ರೀ ಗೌರಿಗಣೇಶ ಸೇವಾ ಸಂಘಇದರ ವತಿಯಿಂದ ೩೦ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆ.೧೩ರಂದು ಪುಣ್ಚಪ್ಪಾಡಿ ನೇರೋಳ್ತಡ್ಕ ವಿನಾಯಕನಗರದಲ್ಲಿ ನಡೆಯಲಿದೆ. ನಿವೃತ ಸೈನಿಕ ಪ್ರವೀಣ್ ಕುಮಾರ್ ರೈ ನೂಜಾಜೆ  ಧಜಾರೋಹಣ ನೆರವೇರಿಸುವರು. ಗಣಪತಿ ಮೂರ್ತಿ ಪ್ರತಿಷ್ಠಾಪನೆಯ ಬಳಿಕ ಸಾರ್ವಜನಿಕರಿಂದ ಭಜನ ಕಾರ್ಯಕ್ರಮದ ಬಳಿಕ ಗಣಹೋಮ,ಶ್ರೀದೇವರ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶೋಭಾಯಾತ್ರೆ ಮೂಲಕ ಸಾಗಿ ಗೌರಿಹೊಳೆಯಲ್ಲಿ ವಿಗ್ರಹದ ಜಲಸ್ತಂಬನ ನಡೆಯಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ […]

ಸೆ.13:ಪುಣ್ಚಪ್ಪಾಡಿಯಲ್ಲಿ 30ನೇ ವರ್ಷದ ಗಣೇಶೋತ್ಸವ Read More »

ಕರಾವಳಿ

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ

(ನ್ಯೂಸ್ ಕಡಬ) newskadaba.com  ಸವಣೂರು, ಎ.16. ಅನುಭವ, ಅವಕಾಶ, ಪ್ರೀತಿ, ಸಂತಸಗಳು ಕಲಿಕೆಯ ಆಧಾರ ಸ್ತಂಭಗಳು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕವಿ ರಮೇಶ್ ಉಳಯ ಹೇಳಿದರು. ಅವರು ಪುತ್ತೂರಿನ ಪುಣ್ಚಪ್ಪಾಡಿ ಸರಕಾರಿ ಶಾಲೆಯಲ್ಲಿ ನಡೆದ ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ ಸಮಾರಂಭದಲ್ಲಿ ಮಾತನಾಡುತಿದ್ದರು. ಅನುಭವ ಜನ್ಯ ಕಲಿಕೆಯಲ್ಲಿ ಬೆಳೆಯಬೇಕಾದ ಮಕ್ಕಳು ಇಂದು ಅಮೂರ್ತ ಸನ್ನಿವೇಶ ರಹಿತ ಕಲಿಕಾ ವ್ಯವಸ್ಥೆಗೆ ಒಳಗಾಗಿರುವುದು ಮಕ್ಕಳ ದುರಂತವೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಲಾವಿದ ನಾಗರಾಜ ನಿಡ್ವಣ್ಣಾಯರು

ಪುಣ್ಚಪ್ಪಾಡಿ: ಚಿನ್ನದ ಟೊಪ್ಪಿ ಕಲಿಕಾ ಕಾವ್ಯದ ಸಮಾರೋಪ Read More »

ಕರಾವಳಿ
Scroll to Top