pune

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ

(ನ್ಯೂಸ್ ಕಡಬ) newskadaba.com ಸೆ. 28 ಪುಣೆ: ಪೆಟ್ರೋಲ್‌‍, ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಒಮತ ಮೂಡಿಸಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್‌ ಪುರಿ ಕರೆ ನೀಡಿದ್ದಾರೆ.ಪುಣೆ ಇಂಟರ್‌ನ್ಯಾಶನಲ್‌ ಸೆಂಟರ್‌ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ಕಾರ್ಯತಂತ್ರ ಮತ್ತು ಕ್ರಮಗಳು ಕುರಿತು ಉಪನ್ಯಾಸ ನೀಡಿದ ಅವರು, ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌‍ಟಿ ವ್ಯಾಪ್ತಿಗೆ […]

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿ ಪುಣೆಯಲ್ಲಿ ಮೃತ್ಯು !!

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.17. ಅಜ್ಮೀರ್‌ ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿಯೋರ್ವರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿದ್ದೀಖ್ ಅಲ್ ಮದೀನಿ ಎಂದು ಗುರುತಿಸಲಾಗಿದೆ. ಸಂಸ್ಥೆಯ ಸ್ನೇಹಿತರ ಜತೆ ಮೊನ್ನೆ ಅಜ್ಮೀರ್ ಪ್ರವಾಸಕ್ಕೆಂದು ಹೋಗಿದ್ದ ಅವರಿಗೆ ಪುಣೆಯಲ್ಲಿ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾಗಿ ಎನ್ನಲಾಗಿದೆ.  

ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿ ಪುಣೆಯಲ್ಲಿ ಮೃತ್ಯು !! Read More »

ಕರಾವಳಿ, ಕ್ರೈಮ್ ನ್ಯೂಸ್

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!!

(ನ್ಯೂಸ್ ಕಡಬ) newskadaba.com., ಮುಂಬೈ.ಜು.04., ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಇದೀಗ ವ್ಯಕ್ತಿಯೊಬ್ಬರು 2.89 ಲಕ್ಷ ಬೆಲೆ ಬಾಳುವ ಮಾಸ್ಕ್ ತಯಾರಿಸಿ ಅದನ್ನು ಧರಿಸುವ ಮೂಲಕ ಸುದ್ದಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ನಿವಾಸಿ ಶಂಕರ್ ಕುರಡೆ ಎಂಬವರು 2.89 ಲಕ್ಷ ಮೌಲ್ಯದ ಮಾಸ್ಕ್ ತಯಾರಿಸಿ, ತಾನೇ ಧರಿಸಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಶಂಕರ್, ಈ

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!! Read More »

ರಾಷ್ಟ್ರೀಯ ನ್ಯೂಸ್

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ.

(ನ್ಯೂಸ್ ಕಡಬ) newskadaba.com ಕಡಬ, ಆ.29, ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. ಕಡಬ, ಆ.29. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಹುದ್ದೆಯಲ್ಲಿದ್ದ ಪುತ್ತೂರು ತಾಲೂಕಿನ ಉದನೆ ನಿವಾಸಿ ಮೇ| ವಿನೋಜ್ ಪಿ.ಜೆ. (40) ಯವರು ಮಂಗಳವಾರದಂದು ಮೇಜರ್ ಆಗಿ ಭಡ್ತಿ ಹೊಂದಿದ್ದಾರೆ. ಗ್ರಾಮೀಣ ಪ್ರತಿಭೆಯಾಗಿದ್ದುಕೊಂಡು ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ವಿನೋಜ್ರವರು ನೆಲ್ಯಾಡಿಯ ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿರುವಾಗ ಭೂಸೇನಾ ಕ್ರೀಡಾಪಟುವಾಗಿ ಆಯ್ಕೆಗೊಂಡು

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. Read More »

ಕರಾವಳಿ
Scroll to Top