Puneeth Rajkumar

ದಿ.ಪುನೀತ್ ರಾಜ್ಕುಮಾರ್ ಕನಸಿನ ‘ಅಪ್ಪು ಫ್ಯಾನ್ ಡಮ್’ ಆ್ಯಪ್ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba.com,  ಅ..24: ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಉದ್ದೇಶದೊಂದಿಗೆ ನೂತನ ಆ್ಯಪ್ ‘ಅಪ್ಪು ಫ್ಯಾನ್ ಡಮ್’ ಅನಾವರಣಗೊಳಿಸಲಾಗಿದೆ. ಆ್ಯಪ್, ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಉದ್ದೇಶದೊಂದಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ನೇತೃತ್ವದಲ್ಲಿ ಸಿದ್ಧವಾಗಿರುವ ಆ್ಯಪ್‌ನ್ನು ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆಗೊಳಿಸಿದರು. ಆ್ಯಪ್ ಲೋಕಾರ್ಪಣೆ ವೇಳೆ ಮಾತನಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್, “ನಿಮಗೆ ಗೊತ್ತಿರುವಂತೆ ಅಪ್ಪು ಯಾವಾಗಲೂ ಹೊಸತನದ ಕಡೆಗೆ ಹುಡುಕಾಟ ನಡೆಸುತ್ತಿದ್ದರು. ಹೊಸತನದ ಹುಡುಕಾಟದಿಂದಲೇ ಹೊಸಬರಿಗೆ ಅವಕಾಶ ಕೊಡಲೆಂದೇ […]

ದಿ.ಪುನೀತ್ ರಾಜ್ಕುಮಾರ್ ಕನಸಿನ ‘ಅಪ್ಪು ಫ್ಯಾನ್ ಡಮ್’ ಆ್ಯಪ್ ಲೋಕಾರ್ಪಣೆ Read More »

ಕರ್ನಾಟಕ

ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಡಾ. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ಅವರ ಸಾವಿನ ಬೆನ್ನಲ್ಲೇ ನೇತ್ರದಾನ ಮಾಡಿದ್ದರು. ಅಲ್ಲದೇ ನೇತ್ರದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ರಾಜ್ಯ ಸರಕಾರ ಆಹ್ವಾನಿಸಿದೆ. ಡಾ. ರಾಜ್​ಕುಮಾರ್ ಕುಟುಂಬವು ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೇ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬ ಗುರುತಿಸಿಕೊಂಡಿದೆ. ರಾಜ್​ಕುಮಾರ್

ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ Read More »

ಕರ್ನಾಟಕ

ಹುಲಿಗಳೊಂದಿಗೆ ಹೆಜ್ಜೆ ಹಾಕಿದ ರಮಾನಾಥ ರೈ ► ಹುಲಿಗಳ ತಾಳಕ್ಕೆ ತಕ್ಕಂತೆ ಕುಣಿದ ವೀಡಿಯೋ ನೋಡಬೇಕೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.02. ಹುಲಿವೇಷದಾರಿಗಳೊಂದಿಗೆ ಅರಣ್ಯ ಸಚಿವರು ಹೆಜ್ಜೆ ಹಾಕಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹುಲಿವೇಷ ಕುಣಿತವನ್ನು ಆಯೋಜಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ರಾಜ್ಯ ಪರಿಸರ, ಜೀವಶಾಸ್ತ್ರ ಮತ್ತು ಅರಣ್ಯ ಸಚಿವರೂ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ರಮಾನಾಥ ರೈ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದ ಹುಲಿವೇಷಧಾರಿಗಳೊಂದಿಗೆ ತಾನೂ ಹೆಜ್ಜೆ ಹಾಕಿದರು. ಹುಲಿವೇಷ ಕುಣಿತದೊಂದಿಗೆ ತಾನೂ ಕುಣಿಯುವುದರ ಮೂಲಕ ತನಗೆ ಕುಣಿತ ಎನ್ನುವುದು

ಹುಲಿಗಳೊಂದಿಗೆ ಹೆಜ್ಜೆ ಹಾಕಿದ ರಮಾನಾಥ ರೈ ► ಹುಲಿಗಳ ತಾಳಕ್ಕೆ ತಕ್ಕಂತೆ ಕುಣಿದ ವೀಡಿಯೋ ನೋಡಬೇಕೆ…? Read More »

ಕರಾವಳಿ
Scroll to Top