puttur

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 05. ಜಿಮ್ ಟ್ರೈನರ್ ಓರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ಮೂಲತಃ ಮಡoತ್ಯಾರ್ ನಿವಾಸಿ ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ ನಲ್ಲಿ ವಾಸವಿರುವ ಸಚಿನ್ ರೈ ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿದ್ದರು. ಇಂದು ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಪುತ್ತೂರು: ಜಿಮ್ ಟ್ರೈನರ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ನ.26 ::ಜನಾರ್ದನ ಮಾಸ್ಟರ್ ಗಣಿತ ಕೇಂದ್ರ ಸುಳ್ಯ, ಅಮೃತ ಮಹೋತ್ಸವ ಸಮಿತಿ-೨೦೨೫ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಗಣಿತ ಹಬ್ಬ-೨೦೨೫ ಕಾರ್ಯಕ್ರಮ ಭಾನುವಾರ ನಡೆಯಿತು. ಇಸ್ರೋ ವಿಜ್ಞಾನಿ, ಬೆಂಗಳೂರಿನ ಡಿಪ್ಯೂಟಿ ಪ್ರಾಜೆಕ್ಟ್ ಡೈರೆಕ್ಟರ್ ವೇಣುಗೋಪಾಲ ಉಬರಡ್ಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜನಾರ್ದನ ಮಾಸ್ಟರ್ ಗಣಿತ ಕೇಂದ್ರದ ಅಧ್ಯಕ್ಷ ಎಂ. ಬಿ. ಸದಾಶಿವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊಫೆಸರ್ ಸುಭಾಷಿನಿ ಶ್ರೀವತ್ಸ, ಬೆಳ್ಳಾರೆ

ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ

(ನ್ಯೂಸ್‌ ಕಡಬ) newskadaba.com,  ಅ .13. ಪುತ್ತೂರು: ಶಾಂತಿಗೋಡು ಗ್ರಾಮದ ನೆಕ್ಲರೆ ಆನಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ದಿನಗೂಲಿ ಕಾರ್ಮಿಕರಾದ ವಾಮನ ನಾಯ್ಕ (40) ಎಂದು ಗುರುತಿಸಲಾಗಿದೆ. ವಾಮನ ಅವರು ಕೆಲಸ ಮುಗಿಸಿ ಸಂಜೆ 5.40ರ ಸುಮಾರಿಗೆ ಮನೆಗೆ ಹಿಂದಿರುಗಿದ್ದರು. ಅವರು ಮನೆಯ ಮುಂದೆ ಕುಳಿತಿದ್ದಾಗ ಸಿಡಿಲು ಬಡಿದು, ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ

(ನ್ಯೂಸ್‌ ಕಡಬ) newskadaba.com ಸೆ.06 : ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಅಂತಿಮ LLB, ಕಾರ್ಯದರ್ಶಿಯಾಗಿ ವೇಗನ್ ಅಮೈ  ಅಂತಿಮ BA.LLB, ಮತ್ತು ಜೊತೆ ಕಾರ್ಯದರ್ಶಿಯಾಗಿ  ಪ್ರಿಯಾ ಎಸ್.ಸಾಯ ಎಣ್ಮಕಜೆ ಅಂತಿಮ BA.LLB ಇವರು  ಆಯ್ಕೆಯಾಗಿದ್ದಾರೆ. ಉಜಿತ್ ಶ್ಯಾಮ್ ರವರು ಗುತ್ತಿಗಾರು ಗ್ರಾಮದ ಚಿಕ್ಮುಳಿ ಕಾರ್ಯಪ್ಪ ಗೌಡ ಮತ್ತು ದಮಯಂತಿ ದಂಪತಿ ಪುತ್ರ. ವೇಗನ್ ಅಮೈಯವರು  ಯೇನೇಕಲ್ ಗ್ರಾಮದ  ಅಮೈ, ಲೋಕೇಶ್ ಗೌಡ ಮತ್ತು ಇಂದಿರಾರವರ ಪುತ್ರ. .

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿತ್ ಶ್ಯಾಮ್, ಕಾರ್ಯದರ್ಶಿಯಾಗಿ ವೇಗನ್ ಅಮೈ ,ಜೊತೆ ಕಾರ್ಯದರ್ಶಿಯಾಗಿ ಪ್ರಿಯಾ ಎಸ್.ಸಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ

(ನ್ಯೂಸ್ ಕಡಬ) newskadaba.com,ಜು .17. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ತೆಕ್ಕಾರು ಬಳಿಯ ಬಜಾರು ನಿವಾಸಿ ಝೀನತ್ (40) ಎಂದು ಗುರುತಿಸಲಾಗಿದೆ. ಅವರು ಸುಮಾರು 18 ವರ್ಷಗಳ ಹಿಂದೆ ರಫೀಕ್ ಅವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪೊಲೀಸರ ಪ್ರಕಾರ, ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು. ಜುಲೈ 17 ರ ಬೆಳಿಗ್ಗೆ ದಂಪತಿಗಳ

ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ

(ನ್ಯೂಸ್ ಕಡಬ) newskadaba.com ಜು. 02. ಪುತ್ತೂರು ತಾಲೂಕು ಪಂಚಾಯತ್  2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳು ವಾರ್ಡ್ ಸಭೆ ಮತ್ತು ಗ್ರಾಮ ಸಭೆಯ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ ಜನ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಅನಿವಾರ್ಯ ಕಾರಣಗಳಿಂದ ನಿಗದಿಪಡಿಸಿದ ದಿನಾಂಕದಂದು ಗ್ರಾಮ ಸಭೆಯನ್ನು ನಡೆಸಲು ಅಸಾಧ್ಯವಾದಲ್ಲಿ ಬದಲಿ ಗ್ರಾಮ ಸಭೆಯ ದಿನಾಂಕವನ್ನು ನಿಗದಿಪಡಿಸುವಾಗ ಸಂಬಂಧಪಟ್ಟ ಹೋಬಳಿಯಲ್ಲಿ ಗ್ರಾಮ ಸಭೆಗಳು ಪೂರ್ವ ನಿಗದಿಯಾಗಿದೆಯೇ

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ Read More »

ಕರಾವಳಿ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ

(ನ್ಯೂಸ್ ಕಡಬ) newskadaba.com ಜೂ. 22. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪುತ್ತೂರಿನ 6 ನ್ಯಾಯಾಲಯದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೌ. ಪ್ರಧಾನ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ Read More »

ಕರಾವಳಿ

ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 18. ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.  ಈ ಕುರಿತು ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಫರ್ವೀಜ್‌ ಎಂಬವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ   ವರದಿಯ ಪ್ರಕಾರ, ಫರ್ವಿಜ್‌ ಅವರು ತಮ್ಮ ಲಾರಿಗೆ ಅಸಾಸುದ್ದೀನ್‌ ಫೈರೋಜ್‌ ಎಂಬಾತನನ್ನು ಚಾಲಕನಾಗಿ ನೇಮಿಸಿದ್ದರು. ಮಾ. 29 ರಂದು ಸರಕು ಸಾಗಾಟದ ಉದ್ದೇಶಕ್ಕೆಂದು ಲಾರಿಯನ್ನು ಚಾಲಕ ಪಡೆದಿದ್ದು, ನಂತರ ಲಾರಿಯಾಗಲಿ,

ಬಾಡಿಗೆಗೆಂದು ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜೂ.06. ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯನಾರಾಯಣ ಅಡಿಗ ಎಂಬಾತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಜೂನ್ 5 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ :42/2025

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ದ.ಕ.ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ

(ನ್ಯೂಸ್ ಕಡಬ) newskadaba.com ಜೂ:04, ಮಂಗಳೂರು: ಮಂಗಳೂರು: ಮಳೆಗಾಲದ ನಡುವೆ ಕಳೆದ ಕೆಲವು ದಿನಗಳಿಂದ ಮಳೆಯ ಜತೆಗೆ ಬಿಸಿಲಿನ ವಾತಾವರಣವೂ ಕಂಡು ಬರುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಾಪಾಯಕ್ಕೂ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗೃತಾ ಕ್ರಮ ಗಳನ್ನು ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹೇಳಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆಯ ಕಚೇರಿಯಲ್ಲಿ

ದ.ಕ.ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ Read More »

ಕರಾವಳಿ
Scroll to Top